ಕುಂದಗನ್ನಡ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ 50 ಲಕ್ಷ.ರೂ ಬಿಡುಗಡೆ
ಕುಂದಾಪುರ:ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪನೆಯಾಗಿರುವ ಕುಂದಗನ್ನಡ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ 50 ಲಕ್ಷ ರೂ. ಬಿಡುಗಡೆ ಮಾಡಿದೆ.
ಕುಂದಾಪುರ:ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪನೆಯಾಗಿರುವ ಕುಂದಗನ್ನಡ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ 50 ಲಕ್ಷ ರೂ. ಬಿಡುಗಡೆ ಮಾಡಿದೆ.
ಕುಂದಾಪುರ:ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಅಪರಾಧಿಗಳಿಗೆ ಸಿಂಹ ಸ್ವಪ್ನದಂತ್ತಿರುವ ಖಡಕ್ ಪೊಲೀಸ್ ಆಫೀಸರ್ ಪವನ್ ನಾಯ್ಕ್ ಅವರು ಗಂಗೊಳ್ಳಿ ಠಾಣೆ ಠಾಣಾಧಿಕಾರಿ ಆಗಿ ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.ಗಂಗೊಳ್ಳಿ ಠಾಣೆ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪಿಎಸ್ಐ ಹರೀಶ್ ಆರ್ ನಾಯ್ಕ್ ಅವರು ಬೇರೆ ಠಾಣೆಗೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಠಾಣೆ ನೂತನ ಪಿಎಸ್ಐ ಆಗಿ ಪವನ್ ನಾಯ್ಕ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಕುಂದಾಪುರ:ತ್ರಾಸಿ ರಾ.ಹೆದ್ದಾರಿ 66ರಲ್ಲಿ ನೂತನವಾಗಿ ನಿರ್ಮಾಣಗೊಂಡ ಧನುಷ್ ಟವರ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್, ಲಾಡ್ಡಿಂಗ್ ಇದರ ಪ್ರವೇಶೋತ್ಸವ ಹಾಗೂ ಉದ್ಘಾಟನಾ ಕಾರ್ಯಕ್ರಮ ಜು.12ರಂದು ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಬೆಳಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಜರಗಿತು.ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್ನಲ್ಲಿ ಎಸಿ ನಾನ್ ಎಸಿ ಮಲ್ಟಿಕುಶನ್,ನಾನ್ವೆಜ್,ವೆಜ್ ರೆಸ್ಟೋರೆಂಟ್,ಎಸಿ ನಾನ್ ಎಸಿ ರೂಮ್,ಪಾರ್ಟಿ ಹಾಲ್,ಲಿಫ್ಟ್ ವ್ಯವಸ್ಥೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇದೆ.ಶಿವಮೊಗ್ಗ ಹೋಟೆಲ್ ಶ್ರೀರಾಮ ರೆಸಿಡೆನ್ಸಿ ಮಾಲೀಕ ಹಾಗು ಶಿವಮೊಗ್ಗ ಮಾನಸ ಇಂಟರ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ ಎಚ್. […]
You cannot copy content of this page