ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ

ಬೈಂದೂರು:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಅವರು ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ಪರಿಸ್ಥಿತಿಯನ್ನು ಅವಲೋಕಿಸಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿ ಮಾತನಾಡಿ, ಮಳೆಗಾಲದಲ್ಲಿ ಸೌಪರ್ಣಿಕಾ ನದಿ ಉಕ್ಕಿ ಹರಿಯುವುದರಿಂದ ನದಿ ತೀರ ಪ್ರದೇಶದಲ್ಲಿ ಪ್ರತಿ ವರ್ಷ ನೆರೆ ಬಂದು ಸಾಕಷ್ಟು ಹಾನಿ ಸಂಭವಿಸುತ್ತಿದೆ.ನದಿ ದಂಡೆ ಏರಿಕೆ ಯಿಂದ ಹೆಚ್ಚಿನ ಅನಾಹುತ ತಪ್ಪಿಸಬಹುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಪ್ರದೀಪ್ ಕುಮಾರ್ ಗ್ರಾಮಸ್ಥರು […]

ಕಂಬದಕೋಣೆ ಶಾಲೆ: ಇಂಗ್ಲೀಷ್,ಕನ್ನಡ ದ್ವಿಭಾಷಾ ಮಾಧ್ಯಮ ಆರಂಭ,ವಿವಿಧ ಕೊಡುಗೆ ಕಾರ್ಯಕ್ರಮ

ಬೈಂದೂರು:ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಬದಕೋಣೆಯಲ್ಲಿ ಇಂಗ್ಲೀಷ್ ಮತ್ತು ಕನ್ನಡ ದ್ವಿಭಾಷಾ ಮಾಧ್ಯಮ ಒಂದನೇ ತರಗತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ದೇವಾಡಿಗ ದೀಪ ಬೆಳಗಿಸಿ ಚಾಲನೆ ನೀಡಿದರು.ಎಸ್ ಡಿ ಎಂ ಸಿ ಅಧ್ಯಕ್ಷೆ ರಾಧಾ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು.ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ನಿರ್ದೇಶಕರಾದ ಡಾ.ಸುಬ್ರಹ್ಮಣ್ಯ ಭಟ್ ಅವರು ಕೊಡುಗೆಯಾಗಿ ನೀಡಿದ ಇಂಗ್ಲೀಷ್ ಪುಸ್ತಕಗಳನ್ನು ಒಂದನೇ ತರಗತಿ ಹಾಗೂ ಎಲ್ ಕೆ ಜಿ,ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ […]

ನಾಡ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿಗೆ ಸನ್ಮಾನ

ಕುಂದಾಪುರ:ಶ್ರೇಷ್ಠ ವೈದ್ಯ ಪ್ರಶಸ್ತಿ ಪಡೆದ ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ ಅವರನ್ನು ಬಿಲ್ಲವ ಫ್ರೆಂಡ್ಸ್ ನಾಡ ವತಿಯಿಂದ ನಾಡ ಪಂಚಾಯಿತಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಸ್.ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ,ಮಾಜಿ ತಾ.ಪಂ ಸದಸ್ಯ ಜಗದೀಶ್ ಪೂಜಾರಿ,ಶೇಖರ್ ಮಾಸ್ಟರ್,ಬಿಲ್ಲವ ಸಂಘ ಬೈಂದೂರು ಅಧ್ಯಕ್ಷ ಗಣೇಶ್ ಪೂಜಾರಿ,ವಾಸು ಪೂಜಾರಿ,ಉದಯ ಪೂಜಾರಿ,ಕ್ರಷ್ಣ ಪೂಜಾರಿ,ಸಂದೀಪ್ ಪೂಜಾರಿ ಉಪಸ್ಥಿತರಿದ್ದರು.ಗಿರೀಶ್ ಬಿಲ್ಲವ ಸ್ವಾಗತಿಸಿದರು.ರವಿ ಪೂಜಾರಿ ಬಡಾಕೆರೆ […]

You cannot copy content of this page