ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್ ನೂತನ ವಕ್ರ್ಸ್ಶಾಪ್ ಉದ್ಘಾಟನೆ
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಿಪಾಡಿ- ಗುಹೇಶ್ವರ ರಸ್ತೆ ಮುಖ ಮಂಟಪ ಸಮೀಪ ನೂತನವಾಗಿ ನಿರ್ಮಿಸಿರುವ ಉಮಾನಾಥ ಮತ್ತು ದೇವರಾಜ್ ಗಾಣಿಗ ಅವರ ಮಾಲೀಕತ್ವದ ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗಣಹೋಮ,ಲಕ್ಷ್ಮೀ ಪೂಜೆಯನ್ನು ನೆರವೇರಿಸಲಾಯಿತು.ಲಾರಿ,ಇನ್ಸುಲೇಟರ್,ಮಿಲ್ಕ್ ವಾಹನ,ಬೂಲೆರೋ,ಬಸ್ ಮತ್ತು ಮಿನಿ ಬಸ್ ಸೇರಿದಂತೆ ಇನ್ನಿತರ ವಾಹನಗಳ ಬಾಡಿ ವಿನ್ಯಾಸ ಹಾಗೂ ಪೇಂಟಿಂಗ್ ಮತ್ತು ಡೇಟಿಂಗ್,ಸ್ಟಿಕ್ಕರ್ ಕಟಿಂಗ್ ಶ್ರೀ ದುರ್ಗಾಂಬಾ ಬಾಡಿ […]