ಇ.ಎನ್.ಟಿ ತಜ್ಞ ವೈದ್ಯ ಮಾತಾ ಆಸ್ಪತ್ರೆ ಡಾ.ಸತೀಶ್ ಪೂಜಾರಿ ನಿಧನ
ಕುಂದಾಪುರ:ಇ.ಎನ್.ಟಿ. ತಜ್ಞ ವೈದ್ಯ ಹವ್ಯಾಸಿ ಹಾಡುಗಾರ,ಮಾತಾ ಆಸ್ಪತ್ರೆ ಡಾ.ಸತೀಶ್ ಪೂಜಾರಿ ಹೃದಯಘಾತದಿಂದ ನಿಧನರಾದರು.
ಕುಂದಾಪುರ:ಇ.ಎನ್.ಟಿ. ತಜ್ಞ ವೈದ್ಯ ಹವ್ಯಾಸಿ ಹಾಡುಗಾರ,ಮಾತಾ ಆಸ್ಪತ್ರೆ ಡಾ.ಸತೀಶ್ ಪೂಜಾರಿ ಹೃದಯಘಾತದಿಂದ ನಿಧನರಾದರು.
ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.ಮಂಜುನಾಥ ಶೇಟ್ ಅವರು ಬೆಳಗಿನ ಸಮಯದಲ್ಲಿ ತೆಂಗಿನ ತೋಟಕ್ಕೆ ಹೋಗಿ ತೋಟದಲ್ಲಿ ಬಿದ್ದಿರುವ ಕಾಯಿಯನ್ನು ಹೆಕ್ಕುವ ಅಭ್ಯಾಸವನ್ನು ಇಟ್ಟುಕೊಂಡಿದ್ದರು.ದಿನ ನಿತ್ಯದ ರೂಢಿಯಂತೆ ಬುಧವಾರ ಬೆಳಗಿನ ಸಮಯದಲ್ಲಿ ತೋಟಕ್ಕೆ ಕಾಯಿಯನ್ನು ಹೆಕ್ಕಲು ಮನೆಯಿಂದ […]
ಕುಂದಾಪುರ:ವಾರಾಹಿ ನದಿ ನೀರು ಯೋಜನೆ ಬೈಂದೂರು ಕ್ಷೇತ್ರದ ಜನರಿಗೆ ಸಮರ್ಪಕವಾಗಿ ದೊರಕಬೇಕ್ಕೆನ್ನುವ ನಿಟ್ಟಿನಲ್ಲಿ ಹಾಗೂ ಯೋಜನೆಯ ಲಾಭ ಯಶಸ್ವಿಯಾಗಿ ಜಾರಿಗೆ ತರಲು ಒತ್ತಾಯಿಸಿ ಹೋರಾಟವನ್ನು ನಡೆಸುವ ಸಲುವಾಗಿ ಬೈಂದೂರು ಕ್ಷೇತ್ರದಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.ಶಾಸಕರು ಸಭೆಯನ್ನುದ್ದೇಶಿಸಿ ಮಾತನಾಡಿ,ರಾಜ್ಯ ಸರ್ಕಾರ ವಾರಾಹಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಯೋಜನೆ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಇದ್ದರೂ ಬೈಂದೂರಿನ ಯಾವುದೇ ಗ್ರಾಮಕ್ಕೆ ಇದರ ಪ್ರಯೋಜನ ಆಗುತ್ತಿಲ್ಲ.ವಾರಾಹಿ ನೀರು ಬೈಂದೂರಿನ ಗ್ರಾಮಗಳ ರೈತರ […]
You cannot copy content of this page