ಮಳೆ ಅಬ್ಬರ,ಶಾಲೆ ದೇವಳ ಕೃಷಿ ಗದ್ದೆಗಳಿಗೆ ನುಗ್ಗಿದ ನೀರು
ಸಿದ್ದಾಪುರ:ಕಳೆದೆರೆಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣದ ಅಮಾಸೆಬೈಲ್ ಸಿದ್ದಾಪುರ ಹಳ್ಳಿಹೊಳೆ ಆಜ್ರಿ ಶಂಕರನಾರಾಯಣ ಅಂಪಾರು ಹೊಸಂಗಡಿ ಮುಂತಾದ ಕಡೆ ಮಳೆ ಅಬ್ಬರಕ್ಕೆ ಹಲವಾರು ವಿದ್ಯುತ್ ಕಂಬಗಳು ಬೃಹತಾಕಾರಾದ ಮರಗಳು ಧರೆಗುರುಳಿದ್ದು ಜನಸಂಚಾರಕ್ಕೆ ಅಡ್ಡಿಯಾಗಿದ್ದು ಸುತ್ತುವರಿದ ಸಂಚಾರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.ಘಾಟ್ ಪ್ರದೇಶದಿಂದ ಬಾರಿ ಮಟ್ಟದಲ್ಲಿ ನೀರು ಹರಿದು ಬರುತ್ತಿದ್ದು ನದಿ ಹಳ್ಳ ತೋಡುಗಳು ತುಂಬಿ ಹರಿದಿದ್ದು ಗದ್ದೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ ಇತ್ತಿಚೆಗೆ ಬಿತ್ತನೆ ಮಾಡಿದ ಭತ್ತ ಕೃಷಿಗಳು ಸಂಪೂರ್ಣ ಮಳೆ ಪಾಲಾಗಿವೆ.ಮನೆ ದೇವಸ್ಥಾನ ತೋಟಗಳಿಗೆ […]





























































































































































































































































































































































































































































































































































































































































































































































































































































































































































































































































































































































































































































































































































































































































































