ಹೇರಂಜಾಲುನಲ್ಲಿ ಶೆಫ್‍ಟಾಕ್ ನ್ಯೂಟ್ರಿಪುಡ್ಸ್ ಪ್ರೈವೇಟ್ ಲಿಮಿಟೆಡ್ ಚಿಕ್ಕಿ,ಚಕ್ಕುಲಿ ಘಟಕ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಹೇರಂಜಾಲುನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮಾಜ ಸೇವಕ ಉದ್ಯಮಿ ಡಾ.ಗೋವಿಂದ ಬಾಬು ಪೂಜಾರಿ ಅವರ ಮಾಲೀಕತ್ವದ ಶೆಫ್‍ಟಾಕ್ ನ್ಯೂಟ್ರಿಪುಡ್ಸ್ ಪ್ರೈವೇಟ್ ಲಿಮಿಟೆಡ್ ಚಿಕ್ಕಿ,ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮ ಶನಿವಾರ ಅದ್ದೂರಿಯಾಗಿ ನಡೆಯಿತು. ಗೌರಿಗದ್ದೆ ಆಶ್ರಮ ಅವಧೂತ ಶ್ರೀ ವಿನಯ್ ಗುರೂಜಿ ಅವರು ಚಿಕ್ಕಿ ಉತ್ಪನವನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಮಾತನಾಡಿ,ಮಹಿಳೆಯರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಬ್ರಹ್ಮಶ್ರೀ ನಾರಾಯಣ ಗುರು ಅವರು ತೆಂಗಿನ ನಾರಿನಿಂದ ಹಗ್ಗವನ್ನು ಕಟ್ಟಿ ಕೊಡುವ ಕಾಯಕಕ್ಕೆ ಮುನ್ನುಡಿಯನ್ನು […]

ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆ ಗಂಗೊಳ್ಳಿ :ಶಾಲಾ ಸಂಸತ್ತು ಉದ್ಘಾಟನೆ

ಸ್ಟೆಲ್ಲಾ ಮಾರಿಸ್ ಶಾಲೆಯ ಸಂಸತ್ತಿನ ಉದ್ಘಾಟನಾ ಸಮಾರಂಭವು ದಿನಾಂಕ: 2024, ಜೂನ್ 25 ರಂದು ಬಹಳ ಅರ್ಥಪೂರ್ಣವಾಗಿ ಶಾಲಾ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಕ್ರೆಸೆನ್ಸ್ ಎ.ಸಿ, ಸಿಸ್ಟರ್ ಡಯಾನ ಎ. ಸಿ, ಶಾಲೆಯ ಹಳೆ ವಿದ್ಯಾರ್ಥಿನಿ ಪ್ರಸ್ತುತ ಗುಮಾಸ್ತೆ ಶ್ರೀಮತಿ ಸಂಧ್ಯಾ, ಶಾಲಾ ನಾಯಕ ಮತ್ತು ಉಪನಾಯಕ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸತ್ತಿನ ರಾಜ್ಯಪಾಲೆ ಸಿಸ್ಟರ್ ಕ್ರಿಸ್ಸೆನ್ಸ್ ಮಂತ್ರಿಗಳ ಪ್ರತಿಜ್ಞೆ ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ, ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿ […]

ಬೆಳ್ತಂಗಡಿ:ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು

ಬೆಳ್ತಂಗಡಿ:ತುಂಡಾದ ವಿದ್ಯುತ್ ತಂತಿ ಯಿಂದ ವಿದ್ಯುತ್ ಪ್ರವಹಿಸಿ ಪ್ರತೀಕ್ಷಾ (21) ಎಂಬ ಯುವತಿ ಸಾವನ್ನಪ್ಪಿದ್ದ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗಳ ಎಂಬಲ್ಲಿ ಗುರುವಾರ ನಡೆದಿದೆ.ಮನೆಯಿಂದ ಹೊರಗೆ ಹೋಗಿ ಪಾರ್ಸೆಲ್ ತರುವ ವೇಳೆ ದಾರಿ ಮಧ್ಯೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಯಿಂದ ಪ್ರತೀಕ್ಷಾ ಶೆಟ್ಟಿ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಘಟನೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದರು.ಈ ವೇಳೆ ಪ್ರತೀಕ್ಷಾರನ್ನು ರಕ್ಷಿಸಿಸಲು ಹೋದ ತಂದೆ ಗಣೇಶ್ ಶೆಟ್ಟಿಗೂ ವಿದ್ಯುತ್ ಶಾಕ್ ತಗುಲಿದೆ.ಪ್ರತೀಕ್ಷಾ ರವರು ಕೊಕ್ಕಡ ಮೆಡಿಕಲ್ […]

You cannot copy content of this page