ಲಾರಿ ಚಾಸಿಸಿ ಬಳಸಿ ವಿನೂತನ ಮಾದರಿಯಲ್ಲಿ ನಿರ್ಮಿಸಿದ ಕಾಲುಸಂಕ:ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಉದ್ಘಾಟನೆ

ಕುಂದಾಪುರ:ವಿನೂತನ ತಂತ್ರಜ್ಞಾನ ಬಳಸಿ ಕಾಲುಸಂಕ ನಿರ್ಮಿಸುವ ಮೂಲಕ ಗ್ರಾಮೀಣ ಜನರ ಅನೇಕ ದಶಕಗಳ ಕನಸನ್ನು ನನಸು ಮಾಡಿರುವುದರ ಬಗ್ಗೆ ಹೆಮ್ಮೆಯಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಸಮೃದ್ಧ ಬೈಂದೂರು ಪರಿಕಲ್ಪನೆಯಡಿಲ್ಲಿ ಬೆಂಗಳೂರಿನ ಡಾ.ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ ಮತ್ತು ತೊಂಬಟ್ಟುವಿನ ಕಬ್ಬಿನಾಲೆ – ಗುಡ್ಡಿಮನೆ ಸಂಪರ್ಕಿಸುವಲ್ಲಿ ಅತ್ಯಾಧುನಿಕ ಮಾದರಿಯ ಮತ್ತು ಹಳೆಯ ಬಸ್‌,ಲಾರಿಗಳ ಚಾಸಿಸಿ ಬಳಸಿ ನಿರ್ಮಾಣಗೊಂಡ ಕಾಲುಸಂಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.ಸರ್ಕಾರಿ ವ್ಯವಸ್ಥೆಯ ಮೂಲಕ […]

ಕುಂದಗನ್ನಡ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ 50 ಲಕ್ಷ.ರೂ ಬಿಡುಗಡೆ

ಕುಂದಾಪುರ:ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪನೆಯಾಗಿರುವ ಕುಂದಗನ್ನಡ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ 50 ಲಕ್ಷ ರೂ. ಬಿಡುಗಡೆ ಮಾಡಿದೆ.

ಗಂಗೊಳ್ಳಿ ಠಾಣೆ ಪಿಎಸ್ಐ ಆಗಿ ಪವನ್ ನಾಯ್ಕ್ ಅಧಿಕಾರ ಸ್ವೀಕಾರ

ಕುಂದಾಪುರ:ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಅಪರಾಧಿಗಳಿಗೆ ಸಿಂಹ ಸ್ವಪ್ನದಂತ್ತಿರುವ ಖಡಕ್ ಪೊಲೀಸ್ ಆಫೀಸರ್ ಪವನ್ ನಾಯ್ಕ್ ಅವರು ಗಂಗೊಳ್ಳಿ ಠಾಣೆ ಠಾಣಾಧಿಕಾರಿ ಆಗಿ ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.ಗಂಗೊಳ್ಳಿ ಠಾಣೆ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪಿಎಸ್ಐ ಹರೀಶ್ ಆರ್ ನಾಯ್ಕ್ ಅವರು ಬೇರೆ ಠಾಣೆಗೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಠಾಣೆ ನೂತನ ಪಿಎಸ್ಐ ಆಗಿ ಪವನ್ ನಾಯ್ಕ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.

You cannot copy content of this page