ಯೋಗೀಶ್ಗಾಗಿ ಸಮುದ್ರದಲ್ಲಿ ತೀವ್ರವಾದ ಹುಡುಕಾಟ
ಕುಂದಾಪುರ:ತುಮಕೂರು ಜಿಲ್ಲೆಯ ತಿಪಟೂರು ನಿವಾಸಿಯಾದ ಯೋಗೀಶ್ ( 22) ಎನ್ನುವ ಯುವಕ ತನ್ನ ಸ್ನೇಹಿತನೊಂದಿಗೆ ಕುಂದಾಪುರ ತಾಲೂಕಿನ ಬಿಜಾಡಿ ಸಮುದ್ರ ಕಿನಾರೆ ಬಳಿ ಜೂನ್.19 ರಂದು ವಿಹಾರ ನಡೆಸುತ್ತಿದ್ದ ಸಮಯದಲ್ಲಿ ಕಡಲ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ.ಯೋಗೀಶ್ ಅವರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಮೂಲಕ ಸಮುದ್ರದಲ್ಲಿ ಹುಡುಕಾಟ ಮುಂದುವರೆಸಲಾಗಿದೆ.ಗಂಗೊಳ್ಳಿ ಕಡಲ ತೀರದಿಂದ ಸುಮಾರು ಎಂಟು ಮಾರು ದೂರದಲ್ಲಿ ಸಮುದ್ರದಲ್ಲಿ ಶವ ತೇಲುತ್ತಿರುವುದರ ಬಗ್ಗೆ ಸ್ಥಳೀಯ ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಬೋಟ್ ಮೂಲಕ ಶುಕ್ರವಾರ ವಿಶೇಷ […]