ಬೈಂದೂರು;ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬೈಂದೂರು ತಹಶೀಲ್ದಾರ್ ಗೆ ಮನವಿ ಸಲ್ಲಿಕೆ
ಕುಂದಾಪುರ:ವಿದ್ಯಾರ್ಥಿಗಳ ಪ್ರಸ್ತುತ ದಾಖಲೆಗಳನ್ನು ಪಡೆದುಕೊಳ್ಳುವುದರ ಮೂಲಕ ಅಥವಾ ಓ.ಟಿ. ಮುಖಾಂತರ ಜಾತಿ ಪ್ರಮಾಣ ಪತ್ರವನ್ನು ನೀಡುವ ಕುರಿತು ಮನವಿ ಪತ್ರವನ್ನು ಬೈಂದೂರು ಬಂಟರ ಸಂಘದ ವತಿಯಿಂದ ಬೈಂದೂರು ತಹಶೀಲ್ದಾರ್ ಗೆ ಮನವಿಯನ್ನು ಸಲ್ಲಿಸಲಾಯಿತು.ಬೈಂದೂರು ಬಂಟ ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಸಾಲ್ಗೆದೆ ಅವರು ಮಾತಮಾಡಿ,ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದಿನಿಂದಲೂ ಬಂಟರ ಯಾನೆ ನಾಡವ ಎಂಬುವುದು ಎರಡು ಒಂದೇ ಆಗಿರುತ್ತದೆ. ಅದೇ ರೀತಿ ಕಳೆದ ಐವತ್ತು ವರ್ಷದ ಹಿಂದೆ ಹಿಂದೂ ನಾಡವ ಅಥವಾ ನಾಡವ ಎಂಬುದಾಗಿ ಕೆಲವೊಂದು ದಾಖಲೆಗಳಲ್ಲಿ […]



























































































































































































































































































































































































































































































































































































































































































































































































































































































































































































































































































































































































































































































































































































































































































