ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆ ಗಂಗೊಳ್ಳಿ :ಶಾಲಾ ಸಂಸತ್ತು ಉದ್ಘಾಟನೆ

ಸ್ಟೆಲ್ಲಾ ಮಾರಿಸ್ ಶಾಲೆಯ ಸಂಸತ್ತಿನ ಉದ್ಘಾಟನಾ ಸಮಾರಂಭವು ದಿನಾಂಕ: 2024, ಜೂನ್ 25 ರಂದು ಬಹಳ ಅರ್ಥಪೂರ್ಣವಾಗಿ ಶಾಲಾ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಕ್ರೆಸೆನ್ಸ್ ಎ.ಸಿ, ಸಿಸ್ಟರ್ ಡಯಾನ ಎ. ಸಿ, ಶಾಲೆಯ ಹಳೆ ವಿದ್ಯಾರ್ಥಿನಿ ಪ್ರಸ್ತುತ ಗುಮಾಸ್ತೆ ಶ್ರೀಮತಿ ಸಂಧ್ಯಾ, ಶಾಲಾ ನಾಯಕ ಮತ್ತು ಉಪನಾಯಕ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸತ್ತಿನ ರಾಜ್ಯಪಾಲೆ ಸಿಸ್ಟರ್ ಕ್ರಿಸ್ಸೆನ್ಸ್ ಮಂತ್ರಿಗಳ ಪ್ರತಿಜ್ಞೆ ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ, ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿ […]

ಬೆಳ್ತಂಗಡಿ:ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು

ಬೆಳ್ತಂಗಡಿ:ತುಂಡಾದ ವಿದ್ಯುತ್ ತಂತಿ ಯಿಂದ ವಿದ್ಯುತ್ ಪ್ರವಹಿಸಿ ಪ್ರತೀಕ್ಷಾ (21) ಎಂಬ ಯುವತಿ ಸಾವನ್ನಪ್ಪಿದ್ದ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗಳ ಎಂಬಲ್ಲಿ ಗುರುವಾರ ನಡೆದಿದೆ.ಮನೆಯಿಂದ ಹೊರಗೆ ಹೋಗಿ ಪಾರ್ಸೆಲ್ ತರುವ ವೇಳೆ ದಾರಿ ಮಧ್ಯೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಯಿಂದ ಪ್ರತೀಕ್ಷಾ ಶೆಟ್ಟಿ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಘಟನೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದರು.ಈ ವೇಳೆ ಪ್ರತೀಕ್ಷಾರನ್ನು ರಕ್ಷಿಸಿಸಲು ಹೋದ ತಂದೆ ಗಣೇಶ್ ಶೆಟ್ಟಿಗೂ ವಿದ್ಯುತ್ ಶಾಕ್ ತಗುಲಿದೆ.ಪ್ರತೀಕ್ಷಾ ರವರು ಕೊಕ್ಕಡ ಮೆಡಿಕಲ್ […]

ಬೈಂದೂರು;ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬೈಂದೂರು ತಹಶೀಲ್ದಾರ್ ಗೆ ಮನವಿ ಸಲ್ಲಿಕೆ

ಕುಂದಾಪುರ:ವಿದ್ಯಾರ್ಥಿಗಳ ಪ್ರಸ್ತುತ ದಾಖಲೆಗಳನ್ನು ಪಡೆದುಕೊಳ್ಳುವುದರ ಮೂಲಕ ಅಥವಾ ಓ.ಟಿ. ಮುಖಾಂತರ ಜಾತಿ ಪ್ರಮಾಣ ಪತ್ರವನ್ನು ನೀಡುವ ಕುರಿತು ಮನವಿ ಪತ್ರವನ್ನು ಬೈಂದೂರು ಬಂಟರ ಸಂಘದ ವತಿಯಿಂದ ಬೈಂದೂರು ತಹಶೀಲ್ದಾರ್ ಗೆ ಮನವಿಯನ್ನು ಸಲ್ಲಿಸಲಾಯಿತು.ಬೈಂದೂರು ಬಂಟ ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಸಾಲ್ಗೆದೆ ಅವರು ಮಾತಮಾಡಿ,ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದಿನಿಂದಲೂ ಬಂಟರ ಯಾನೆ ನಾಡವ ಎಂಬುವುದು ಎರಡು ಒಂದೇ ಆಗಿರುತ್ತದೆ. ಅದೇ ರೀತಿ ಕಳೆದ ಐವತ್ತು ವರ್ಷದ ಹಿಂದೆ ಹಿಂದೂ ನಾಡವ ಅಥವಾ ನಾಡವ ಎಂಬುದಾಗಿ ಕೆಲವೊಂದು ದಾಖಲೆಗಳಲ್ಲಿ […]

You cannot copy content of this page