ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣವಂತ ರಾಗಬೇಕಾದರೆ ಸರ್ಕಾರಿ ಶಾಲೆಗಳು ಉಳಿಯಬೇಕು: ಶಾಸಕ ಗುರುರಾಜ ಗಂಟಿಹೊಳೆ
ಕುಂದಾಪುರ:ಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯಾವಂತರಾಗಬೇಕಾದರೆಸರ್ಕಾರಿ ಶಾಲೆಗಳು ಉಳಿಯಬೇಕು.ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ, ಸೂಕ್ತ ಸೌಲಭ್ಯ ಕಲ್ಪಿಸುವ ದೊಡ್ಡ ಕಾರ್ಯ ಆಗಬೇಕಿದೆ. ಹೀಗಾಗಿಯೇ 300 ಟ್ರೀಸ್ಸ್ ಕಲ್ಪನೆಯನ್ನು ಸಮೃದ್ಧ ಬೈಂದೂರು ಮೂಲಕ ಕಾರ್ಯರೂಪಕ್ಕೆ ತರಲಾಗಿದೆ. ಇದಕ್ಕೆ ದಾನಿಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಯ್ದ ಸರ್ಕಾರಿ ಶಾಲೆಗಳಲ್ಲಿ ಸ್ಫೂರ್ತಿ ಕೌಶಲ್ಯ ಕೇಂದ್ರ ತೆರೆಯಲು ಸ್ವಯಂ ಸ್ಫೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ ಜಡ್ಕಲ್ ಅವರು ಪ್ರೇರಕವಾಗಿ ನಿಂತಿದ್ದಾರೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಹೇಳಿದರು.ಉಳ್ಳೂರು 11 […]





























































































































































































































































































































































































































































































































































































































































































































































































































































































































































































































































































































































































































































































































































































































































































