ಕ್ಷೇತ್ರದ ಮತದಾರರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ- ಬಿ.ವೈ. ರಾಘವೇಂದ್ರ
ಕುಂದಾಪುರ:ನಾಲ್ಕನೇ ಬಾರಿಗೆ ಸಂಸತ್ ಭವನ ಪ್ರವೇಶಿಸಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕ್ಷೇತ್ರದ ಮತದಾರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದರ ಮುಖೇನ ತನ್ನ ಗೆಲುವಿಗೆ ಕಾರಣಿಕರ್ತರಾದ ಕ್ಷೇತ್ರದ ಮತದಾರ ಬಂಧುಗಳಿಗೆ ವಿಭಿನ್ನ ರೀತಿಯಲ್ಲಿ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ತಮ್ಮ ಅತ್ಯಮೂಲ್ಯ ಮತಗಳನ್ನು ನೀಡಿ ಅಭೂತಪೂರ್ವ ದಿಗ್ವಿಜಯದ ಅಂಗಳಕ್ಕೆ ತಂದು ನಿಲ್ಲಿಸಿ ನನ್ನ ಮೇಲಿನ ಮಹತ್ತರ ಜವಾಬ್ದಾರಿಯನ್ನು ಹಾಗೂ ನೀವು ಇಟ್ಟಿರುವ ಅಪಾರ ನಂಬಿಕೆಯನ್ನು ಹಿಮ್ಮುಡಿಗೊಳಿಸಿದ್ದೀರಿ.ಜನರಿಂದ […]



























































































































































































































































































































































































































































































































































































































































































































































































































































































































































































































































































































































































































































































































































































































































































