ನೀಟ್ ಫಲಿತಾಂಶ- 2024ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಶ್ರೇಷ್ಠ ಸಾಧನೆ

ಹೆಮ್ಮಾಡಿ:ದೇಶದ ಪ್ರತಿಷ್ಠಿತ ವೈದ್ಯಕೀಯವಿಶ್ವವಿದ್ಯಾನಿಲಯಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಮೇ 05 ರಂದು ನಡೆದ ನೀಟ್ ಪರೀಕ್ಷೆಯ ಫಲಿತಾಂಶಪ್ರಕಟಗೊಂಡಿದ್ದು,ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳಿಸುವ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಜಿ.553,ಆಕಾಶ್ ಹೆಬ್ಬಾರ್ 552,ಕ್ಷಮಾ ಪಡಿಯಾರ್ 496,ರಿಷಿಕಾ ಮೊಂಟೆರಿಯೊ456,ಪವಿತ್ರಾ 444 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ದ್ವಿತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ […]

KCET-2024 ಫಲಿತಾಂಶರಾಜ್ಯ ಮಟ್ಟದಲ್ಲಿ ಅಮೋಘ ಸಾಧನೆ ಮೆರೆದ ಹೆಮ್ಮಾಡಿ ಜನತಾ ಕಾಲೇಜಿನ‌ ವಿದಾರ್ಥಿಗಳು.

ಕುಂದಾಪುರ:K-CET 2024 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದವೃತ್ತಿಪರ ಕೋರ್ಸ್ ಗಳಪ್ರವೇಶ ಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಕಾಲೇಜಿನ ಹಲವು ವಿದ್ಯಾರ್ಥಿಗಳು ಸಾವಿರದ ಒಳಗೆ Rankಗಳನ್ನು ಪಡೆದಿರುತ್ತಾರೆ.ಪವಿತ್ರ-B.sc Agri,934,ಪ್ರಣವ್ ಅಡಿಗ-1523 ಇಂಜಿನಿಯರಿಂಗ್,ಕ್ಷಮಾ ಪಡಿಯಾರ್-2077B.sc Agri, ಲಲನ್-2287 ಇಂಜಿನಿಯರಿಂಗ್, ರಿಷಿಕಾ ಮಾಂಟೆರಿಯೊ-2880-B.sc Agri,ಆದಿತ್ಯ ಚಂದನ್-4030 ಇಂಜಿನಿಯರಿಂಗ್,ಪ್ರಜ್ವಲ್ ಜಿ-4886 ಇಂಜಿನಿಯರಿಂಗ್,ಸುಬ್ರಹ್ಮಣ್ಯ-6551B.Sc Agri,ಐಶ್ವರ್ಯ ವೈದ್ಯ-6536 ಇಂಜಿನಿಯರಿಂಗ್,ಸನದ್ ಕುಮಾರ್ 8648B.sc Agri,ರಜತ್ ಪೂಜಾರಿ-8952 ಇಂಜಿನಿಯರಿಂಗ್,ಪ್ರಜ್ವಲ್ ಎಸ್ ಪೂಜಾರಿ 9444 ಇಂಜಿನಿಯರಿಂಗ್ Rankಗಳನ್ನು ಪಡೆಯುವುದರ ಮೂಲಕ […]

ವಿಶ್ವ ಪರಿಸರ ದಿನಾಚರಣೆ,ಸನ್ಮಾನ ಕಾರ್ಯಕ್ರಮ

ಕುಂದಾಪುರ:ಜೆಸಿಐ ಕುಂದಾಪುರ ಸಿಟಿ ಹಾಗೂ ಪ್ರಕೃತಿ ಇಕೋ ಕ್ಲಬ್ ಜನತಾ ಪ್ರೌಢಶಾಲೆ ಹೆಮ್ಮಾಡಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹೆಮ್ಮಾಡಿ ಜನತಾ ಪ್ರೌಢಶಾಲೆಯಲ್ಲಿ ಗುರುವಾರ ನಡೆಯಿತು.ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ರಾಘವೇಂದ್ರ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.ಜನತಾ ಪ್ರೌಢ ಶಾಲೆ ಹೆಮ್ಮಾಡಿ ಮುಖ್ಯೋಪಾಧ್ಯಾಯರಾದ ಮಂಜು ಕಾಳವಾರ ಉದ್ಘಾಟಿಸಿದರು.ಜೆಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಗಿಡಗಳನ್ನು ವಿತರಿಸಿದರು.ಶ್ರೀಧರ ಗಾಣಿಗ ಅವರು ಪರಿಸರ ಕಾಳಜಿ ಕುರಿತು ಮಾಹಿತಿಯನ್ನು ನೀಡಿದರು.ಬೈಂದೂರು ವಲಯದ ಬೀಟ್ ಅರಣ್ಯಾಧಿಕಾರಿ ಶಂಕರ್ ಡಿ.ಎಲ್ ಅವರನ್ನು ಸನ್ಮಾನಿಸಲಾಯಿತು.ಜೆಸಿಐ […]

You cannot copy content of this page