ಬೈಂದೂರು ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪರಿಷತ್ ಚುನಾವಣೆ

ಕುಂದಾಪುರ:ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.ಜುಲೈ 14,2024 ಶುಕ್ರವಾರದಂದು ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿ ಅಮಿತಾ ಶೆಟ್ಟಿ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪರಿಷತ್ತಿಗೆ ಚುನಾವಣೆ ನಡೆಯಿತು.ಶಾಲಾ ಚಟುವಟಿಕೆಗಳು ಮತ್ತು ಸೇವಾ ಯೋಜನೆಗಳನ್ನು ಆಯೋಜಿಸುವ ಮತ್ತು ನಿರ್ವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳನ್ನು ಬೆಳೆಸಲು ವೇದಿಕೆಯನ್ನು ಒದಗಿಸುವುದು ವಿದ್ಯಾರ್ಥಿ ಪರಿಷತ್ತಿನ ನೇಮಕದ ಉದ್ದೇಶವಾಗಿದೆ.ಮೊದಲ ಸುತ್ತಿನಲ್ಲಿ ನಾಮಪತ್ರ ಸಲ್ಲಿಸಿದ ವಿದ್ಯಾರ್ಥಿಗಳು ತಾವು ನಿಂತಿರುವ ಸ್ಥಾನಗಳಿಗೆ ಆಯ್ಕೆಯಾಗಲು ಮತಯಾಚನೆ ಮಾಡಿದರು. ಇದರ ಬೆನ್ನಲ್ಲೇ ವಿದ್ಯಾರ್ಥಿಗಳು […]

ಹೊಸಾಡು ಶಾಲೆಯಲ್ಲಿ ಎಲ್‍ಕೆಜಿ,ಯುಕೆಜಿ ತರಗತಿ ಶುಭಾರಂಭ

ಕುಂದಾಪುರ:ಬೈಂದೂರು ವಲಯದ ಹೊಸಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಶುಭಾರಂಭ ಕಾರ್ಯಕ್ರಮ ಅದ್ಧೂರಿಯಾಗಿ ಮಂಗಳವಾರ ನಡೆಯಿತು.ಹೊಸಾಡು ಶಾಲೆ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಕೋಣೆಯನ್ನು ಉದ್ಘಾಟಿಸಿದರು.ಎಸ್‍ಡಿಎಂಸಿ ಅಧ್ಯಕ್ಷೆ ರೇಖಾಗಣೇಶ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬಿಒ ನಾಗೇಶ್ ನಾಯ್ಕ್,ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ಶೆಟ್ಟಿ,ಜ್ಯೋತಿ ಐತಾಳ್ ಮತ್ತು ತೇಜಪ್ಪ ಶೆಟ್ಟಿ,ನಿವೃತ್ತ ಶಿಕ್ಷಕರಾದ ಭಾಸ್ಕರ ಶೆಟ್ಟಿ,ಭಾಸ್ಕರ ಮಯ್ಯ,ಮಾಜಿ ಗ್ರಾ.ಪಂ ಅಧ್ಯಕ್ಷ ಚಂದ್ರ ಪೂಜಾರಿ ಅರಾಟೆ,ಎಂ.ಎಂ ಸುವರ್ಣ,ನಿವೃತ್ತ […]

ಅಣಬೆ ಕೃಷಿಯಲ್ಲಿ ಯಶಸ್ವಿ ಸಾಧನೆ

ಕುಂದಾಪುರ:ಬದುಕಿನಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಛಲವನ್ನು ಹೊಂದಿರುವ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಕುದ್ರುಕೋಡು ನಿವಾಸಿ ಲಂಬೋದರ ಶೆಟ್ಟಿ ಮತ್ತು ರಾಘು ಪೂಜಾರಿ ಅವರು ಅಣಬೆ ಕೃಷಿಯಲ್ಲಿ ಸ್ಫೂರ್ತಿದಾಯಕವಾಗಿ ಹೆಜ್ಜೆಯನ್ನು ಇಡುವುದರ ಮುಖೇನ ಯಶಸ್ವಿಯಾಗಿದ್ದಾರೆ.ಉದ್ಯೋಗಕ್ಕಾಗಿ ದೂರ ದೂರದ ಊರಿಗೆ ತೆರಳದೆ ತಮ್ಮ ಊರಿನಲ್ಲಿ ಇದ್ದು ಕೊಂಡು ಏನಾದರೂ ಸಾಧಿಸಬೇಕು ಎನ್ನುವ ಹಂಬಲವನ್ನು ಹೊಂದಿರುವ ಯುವಕರಿಬ್ಬರು ವಿನೂತನ ಮಾದರಿಯಲ್ಲಿ “ಆರ್ಯ ಮಶ್ರೂಮ್ ಪ್ಲಾಂಟ್” ಅನ್ನು ಮಾಡಿದ್ದಾರೆ,ಇವರ ಫಾರ್ಮ್‍ನಲ್ಲಿ ಉತ್ಕøಷ್ಟ ಗುಣಮಟ್ಟದ ಅಣಬೆಗಳು ದೊರೆಯುತ್ತದೆ.ರಿಯಾತಿ ದರದಲ್ಲಿ ಮಾರಾಟವನ್ನು ಮಾಡಲಾಗುತ್ತಿದ್ದು ಅಣಬೆ […]

You cannot copy content of this page