ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ನವೀಕೃತ ಮೇಲಂತಸ್ತಿನ ಕಟ್ಟಡ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಾವುಂದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಸಂಗೀತ ರಸಮಂಜರಿ ಕಾರ್ಯಕ್ರಮ ಹಾಗೂ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ದಿ.ಕಾಳಿಂಗ ನಾವುಡ ವಿರಚಿತ ನಾಗಶ್ರೀ ಯಕ್ಷಗಾನ ಕಾರ್ಯಕ್ರಮ ಜರುಗಿತು.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷರಾದ,ಕರ್ನಾಟಕ […]

ತೆಂಗಿನ ತೋಟಕ್ಕೆ ವಿಶೇಷ ರೋಗ ಭಾಧೆ,ಜಿಲ್ಲಾ ರೈತ ಸಂಘ ಭೇಟಿ

ಕುಂದಾಪುರ:ವಿಶೇಷ ರೋಗ ಭಾಧೆಗೆ ತುತ್ತಾಗಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಕನ್ನಡ ಕುದ್ರು ಮತ್ತು ಮುವತ್ತು ಮುಡಿ ಭಾಗದ ತೆಂಗಿನ ತೋಟಕ್ಕೆ ಉಡುಪಿ ಜಿಲ್ಲಾ ರೈತ ಸಂಘದ ಮುಖಂಡರುಗಳು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವಿಜ್ಞಾನಿಗಳು ಮತ್ತು ರೈತರೊಂದಿಗೆ ಮಾತುಕತೆ ನಡೆಸಿದರು.ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರತಾಪ ಶೆಟ್ಟಿ,ತ್ರಾಸಿ ವಲಯ ರೈತ ಸಂಘದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ,ಕಂಬದಕೋಣೆ ರೈತ ಸಂಘದ ಅಧ್ಯಕ್ಷ ಪ್ರತಾಪಶ್ಚಂದ್ರ ಶೆಟ್ಟಿ,ಕಿಶನ್ ಹೆಗ್ಡೆ ಮೊಳಹಳ್ಳಿ,ವಡಂಬಳ್ಳಿ ಜಯರಾಮ ಶೆಟ್ಟಿ,ವಂಡ್ಸೆ […]

ಜಲ ಜೀವನ್ ನೀರಿನ ಪೈಪ್ ಲೈನ್ ಅವಾಂತರ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಪಕ್ಕದಲ್ಲಿ ಹಾದು ಹೋಗಿರುವ ಜಲ ಜೀವನ್ ಮಿಷನ್ ನೀರಿನ ಪೈಪ್ ಲೈನ್‍ನ್ನು ಸಮರ್ಪಕವಾದ ರೀತಿಯಲ್ಲಿ ನಿರ್ವಹಣೆ ಮಾಡದೆ ಇದ್ದಿದ್ದರಿಂದ ಹೊಂಡದಲ್ಲಿ ವಾಹನಗಳು ಸಿಲುಕಿ ಕೊಂಡು ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.ಅಂಗಡಿ ಮುಂಗಟ್ಟುಗಳ ಎದುರುಗಡೆ ನೀರಿನ ಪೈಪ್ ಲೈನ್ ಹೊಂಡವನ್ನು ತೆಗೆದಿದ್ದು ಸಮಪರ್ಕವಾದ ರೀತಿಯಲ್ಲಿ ಹೊಂಡಕ್ಕೆ ಮಣ್ಣನ್ನು ಹಾಕದೆ ಹಾಗೆ ಬಿಡಲಾಗಿದೆ.ಮಳೆ ನೀರು ಹೊಂಡದಲ್ಲಿ ತುಂಬಿಕೊಂಡಿದ್ದು ಹೊಂಡದಲ್ಲಿನ ಮಣ್ಣು ಮೃದುವಾಗಿದ್ದರಿಂದ ರಸ್ತೆ ಬದಿ ಅಂಚಿಗೆ ಬರುವ […]

You cannot copy content of this page