ಭೂಮಿ ಹಕ್ಕಿಗಾಗಿ ಕೊರಗ ಕುಟುಂಬಗಳಿಂದ ಅನಿರ್ದಿಷ್ಟಾವಧಿ ಮುಷ್ಕರ
ಕುಂದಾಪುರ:ಆಲೂರು ಗ್ರಾಮದಲ್ಲಿ ವಾಸವಾಗಿರುವ ಕೊರಗ ಕುಟುಂಬಗಳಿಗೆ ಡಾ. ಮಹಮ್ಮದ್ ಫಿರ್ ವರದಿ ಪ್ರಕಾರ ಭೂಮಿ ನೀಡಲು ಆಗ್ರಹಿಸಿ ಹಲವಾರು ಬಾರಿ ಮನವಿಯನ್ನು ಸಲ್ಲಿಕೆ ಮಾಡಿದ್ದರು ಇದುವರೆಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ,ಜಿಲ್ಲಾ ಸಂಘಟನಾ ಸಮಿತಿ ಉಡುಪಿ ವತಿಯಿಂದ ಆಲೂರು ಗ್ರಾಮ ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಮುಷ್ಕರವನ್ನು ಸೋಮವಾರ ಮಾಡಲಾಯಿತು.ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ಶ್ರೀಧರ ನಾಡ ಮಾತನಾಡಿ,ಕೊರಗ ಕುಟುಂಬಗಳಿಗೆ ಎರಡನೇ ಹಂತದಲ್ಲಿ ಭೂಮಿ ಹಂಚಿಕೆ ಮಾಡಲು 10 […]