ಭೂಮಿ ಹಕ್ಕಿಗಾಗಿ ಕೊರಗ ಕುಟುಂಬಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ಕುಂದಾಪುರ:ಆಲೂರು ಗ್ರಾಮದಲ್ಲಿ ವಾಸವಾಗಿರುವ ಕೊರಗ ಕುಟುಂಬಗಳಿಗೆ ಡಾ. ಮಹಮ್ಮದ್ ಫಿರ್ ವರದಿ ಪ್ರಕಾರ ಭೂಮಿ ನೀಡಲು ಆಗ್ರಹಿಸಿ ಹಲವಾರು ಬಾರಿ ಮನವಿಯನ್ನು ಸಲ್ಲಿಕೆ ಮಾಡಿದ್ದರು ಇದುವರೆಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ,ಜಿಲ್ಲಾ ಸಂಘಟನಾ ಸಮಿತಿ ಉಡುಪಿ ವತಿಯಿಂದ ಆಲೂರು ಗ್ರಾಮ ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಮುಷ್ಕರವನ್ನು ಸೋಮವಾರ ಮಾಡಲಾಯಿತು.ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ಶ್ರೀಧರ ನಾಡ ಮಾತನಾಡಿ,ಕೊರಗ ಕುಟುಂಬಗಳಿಗೆ ಎರಡನೇ ಹಂತದಲ್ಲಿ ಭೂಮಿ ಹಂಚಿಕೆ ಮಾಡಲು 10 […]

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು:ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.ಮುಖ್ಯಮಂತ್ರಿಗಳೊಂದಿಗೆ ಮಂಜುನಾಥನ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ.ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ,ಬೆಳೆಯಾಗಿ ರಾಜ್ಯದ ಜನರು […]

ಸಂಕಷ್ಟ ನಿವಾರಣೆಗಾಗಿ ಮಂಜುನಾಥ ಸ್ವಾಮಿ ಮೊರೆ ಹೋದ ರೇವಣ್ಣ

ಮಂಗಳೂರು:ಎಚ್.ಡಿ ರೇವಣ್ಣ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಸಂಕಷ್ಟ ನಿವಾರಣೆಗಾಗಿ ವಿಶೇಷ ಪೂಜೆಯನ್ನು ಸಲ್ಲಿಸಿದರು.ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಅವರು ಟೆಂಪಲ್ ರನ್ನ್ ಮುಂದುವರೆಸಿದ್ದಾರೆ.

You cannot copy content of this page