ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ಟೊಯೊಟಾ ಮಾನ್ಸೂನ್ ಕಾರೋತ್ಸವ

ಉಡುಪಿ:ಯುನೈಟೆಡ್ ಟೊಯೊಟಾ ವತಿಯಿಂದ ಇದೆ ಮೊದಲ ಬಾರಿಗೆ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮವಾರ ಜಂಕ್ಷನ್ ನಲ್ಲಿ ಜೂನ್.10 ರಿಂದ ಜೂನ್.16 ರ ವರೆಗೆ ನಡೆಯಲಿದೆ.ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಗ್ಲಾಂಝಾ ಕಾರ್ ಮೇಲೆ ಒಂದು ಲಕ್ಷದ ವರೆಗೆ ಹಾಗೂ ಹೈರೈಡರ್ ಕಾರ್ ಮೇಲೆ 75 ಸಾವಿರ ರೂಪಾಯಿ ವರೆಗೆ ಡಿಸ್ಕೌಂಟ್ ಆಫರ್ ಕಂಪನಿ […]

ನೀಟ್ ಫಲಿತಾಂಶ- 2024ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಶ್ರೇಷ್ಠ ಸಾಧನೆ

ಹೆಮ್ಮಾಡಿ:ದೇಶದ ಪ್ರತಿಷ್ಠಿತ ವೈದ್ಯಕೀಯವಿಶ್ವವಿದ್ಯಾನಿಲಯಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಮೇ 05 ರಂದು ನಡೆದ ನೀಟ್ ಪರೀಕ್ಷೆಯ ಫಲಿತಾಂಶಪ್ರಕಟಗೊಂಡಿದ್ದು,ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳಿಸುವ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಜಿ.553,ಆಕಾಶ್ ಹೆಬ್ಬಾರ್ 552,ಕ್ಷಮಾ ಪಡಿಯಾರ್ 496,ರಿಷಿಕಾ ಮೊಂಟೆರಿಯೊ456,ಪವಿತ್ರಾ 444 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ದ್ವಿತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ […]

KCET-2024 ಫಲಿತಾಂಶರಾಜ್ಯ ಮಟ್ಟದಲ್ಲಿ ಅಮೋಘ ಸಾಧನೆ ಮೆರೆದ ಹೆಮ್ಮಾಡಿ ಜನತಾ ಕಾಲೇಜಿನ‌ ವಿದಾರ್ಥಿಗಳು.

ಕುಂದಾಪುರ:K-CET 2024 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದವೃತ್ತಿಪರ ಕೋರ್ಸ್ ಗಳಪ್ರವೇಶ ಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಕಾಲೇಜಿನ ಹಲವು ವಿದ್ಯಾರ್ಥಿಗಳು ಸಾವಿರದ ಒಳಗೆ Rankಗಳನ್ನು ಪಡೆದಿರುತ್ತಾರೆ.ಪವಿತ್ರ-B.sc Agri,934,ಪ್ರಣವ್ ಅಡಿಗ-1523 ಇಂಜಿನಿಯರಿಂಗ್,ಕ್ಷಮಾ ಪಡಿಯಾರ್-2077B.sc Agri, ಲಲನ್-2287 ಇಂಜಿನಿಯರಿಂಗ್, ರಿಷಿಕಾ ಮಾಂಟೆರಿಯೊ-2880-B.sc Agri,ಆದಿತ್ಯ ಚಂದನ್-4030 ಇಂಜಿನಿಯರಿಂಗ್,ಪ್ರಜ್ವಲ್ ಜಿ-4886 ಇಂಜಿನಿಯರಿಂಗ್,ಸುಬ್ರಹ್ಮಣ್ಯ-6551B.Sc Agri,ಐಶ್ವರ್ಯ ವೈದ್ಯ-6536 ಇಂಜಿನಿಯರಿಂಗ್,ಸನದ್ ಕುಮಾರ್ 8648B.sc Agri,ರಜತ್ ಪೂಜಾರಿ-8952 ಇಂಜಿನಿಯರಿಂಗ್,ಪ್ರಜ್ವಲ್ ಎಸ್ ಪೂಜಾರಿ 9444 ಇಂಜಿನಿಯರಿಂಗ್ Rankಗಳನ್ನು ಪಡೆಯುವುದರ ಮೂಲಕ […]

You cannot copy content of this page