ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಯುನೆಟೈಡ್ ಟೊಯೋಟ ಕಂಪೆನಿ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಊರಾಗ್ ಒಂದ ಕಾರ್ ಹಬ್ಬ ಎನ್ನುವ ವಿನೂತ ಕಾರ್ಯಕ್ರಮವನ್ನು ಬಸ್ರೂರು ಜಂಕ್ಷನ್‍ನಲ್ಲಿ ಸೋಮವಾರ ಉದ್ಘಾಟಿಸಲಾಯಿತು.ಊರಾಗ್ ಒಂದ ಕಾರ್ ಹಬ್ಬದ ಪ್ರಯುಕ್ತ ಟೊಯೋಟ ಕಂಪೆನಿಯ ವಿವಿಧ ಬಗೆಯ ಕಾರ್‍ಗಳನ್ನು ಪ್ರದರ್ಶನಕ್ಕೆ ಇಡಲಾಯಿತು.ದುಬಾರಿ ಬೆಲೆಯ ಕಾರ್‍ಗಳನ್ನು ನೋಡಿ ಜನರು ಖುಷಿಪಟ್ಟರು.ಗ್ರಾಹಕರು ಕಾರ್ ಹಬ್ಬದಲ್ಲಿ ಭಾಗವಹಿಸಿ ಟೊಯೋಟ ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆದುಕೊಂಡು.ಹೊಸ ಕಾರ್ ಖರೀದಿಗೆ ಬುಕ್ಕಿಂಗ್ ಕೂಡ ಮಾಡಿದರು.ಗ್ರಾಹಕರಿಗೆ ಟೆಸ್ಟ್ ಡ್ರೈ ವ್ಯವಸ್ಥೆಯನ್ನು ಕೂಡ ಅಚ್ಚುಕಟ್ಟಾಗಿ ಮಾಡಲಾಯಿತು.ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ […]

ಆಲೂರು ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

ಕುಂದಾಪುರ-ಬೈಂದೂರು ವಲಯದ ಸರಕಾರಿ ಪ್ರೌಢಶಾಲೆ ಆಲೂರು 2023–24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 59 ವಿದ್ಯಾರ್ಥಿಗಳು ಉತ್ತೀರ್ಣ ಹೊಂದಿದ್ದು ಶೇಕಡಾ 100% ಫಲಿತಾಂಶ ದಾಖಲಿಸಿದೆ.ಚೈತ್ರ 625 ರಲ್ಲಿ 597 ಅಂಕಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾಳೆ , ಸೃಜನ,ರೋಜನ್ ಆಶಿಕ್ ಸುಬ್ರಮಣ್ಯ ವರ್ಷ ಸುದಕ್ಷಾ ಮೋಹಿತ್ ಜ್ಯೋತಿ ಪ್ರತಿಕ್ಷ ಮತ್ತು ದೀಪ್ತಿ ಈ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ್ದಾರೆ.ಪ್ರಥಮ ದರ್ಜೆಯಲ್ಲಿ 40 ,ದ್ವಿತೀಯ ದರ್ಜೆಯಲ್ಲಿ 5 ಮತ್ತು ತೃತೀಯ ದರ್ಜೆಯಲ್ಲಿ 2 […]

ವರ್ಧಂತಿ ಮಹೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ

ಕುಂದಾಪುರ:ಜಾಲಾಡಿ ಶ್ರೀನಾಗ,ಜಟ್ಟಿಗ ಸಪರಿವಾರ ದೇವಸ್ಥಾನದ ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು.ಶ್ರೀದೇವರ ವಾರ್ಷಿಕ ವರ್ಧಂತಿ ಮಹೋತ್ಸವ ಅಂಗವಾಗಿ ಭಜನಾ ಕಾರ್ಯಕ್ರಮ,ನಾಗದರ್ಶನ ಸೇವೆ,ಅನ್ನಸಂತರ್ಪಣೆ ಹಾಗೂ ನಾನಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಸ್ಥಳೀಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಮ್ಮಾನ:ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಸ್ಥಳೀಯ ವಿದ್ಯಾರ್ಥಿಗಳಾದ ಶ್ರಾವ್ಯ ಜಿ.ದೇವಾಡಿಗ,ದೀಕ್ಷಾ ದೇವಾಡಿಗ,ಸೃಜನಾ ದೇವಾಡಿಗ,ನಿಕಿತಾ ದೇವಾಡಿಗ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ […]

You cannot copy content of this page