ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಕಾರ್ಯಾಗಾರ

ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ JCI ಸಿಟಿ ಕುಂದಾಪುರ ಆಯೋಜನೆಯ ‘Think big grow big’ ಶೀರ್ಷಿಕೆ ಅಡಿಯಲ್ಲಿ ವೃತ್ತಿ ಕೌಶಲ್ಯ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೆಸಿಐ ಕ್ಯೂನಿ ಡಿ ಕೊಸ್ಟಾ ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯದ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದರು.ಜೆಸಿಐ ಸಿಟಿ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕುಲಾಲ್,ಜೆಸಿಐ ನಿಕಟಪೂರ್ವ ಅಧ್ಯಕ್ಷ ಹುಸೆನ್‌ ಹೈಕಾಡಿ, ಮತ್ತು ವಿಜಯ ಕುಮಾರ್ ಹಾಗೂ ಜನತಾ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀ ಹರ್ಷ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.ವಾಣಿಜ್ಯ […]

ಕಾರು‌ ಪಲ್ಟಿಯಾಗಿ ನಾಲ್ವರು‌ ವಿದ್ಯಾರ್ಥಿಗಳಿಗೆ ಗಾಯ

ಉಡುಪಿ:ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಣಿಪಾಲದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಬಿದ್ದ ಪರಿಣಾಮ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ದ್ರುವ್ ಯಾದವ್,ಸಿದ್ದಾರ್ಥ್, ಕೃಷ್ ಮತ್ತು ಮಹಮ್ಮದ್ ಕುರೇಶಿ ಗಾಯಗೊಂಡ ವಿದ್ಯಾರ್ಥಿಗಳು,ಸಹಪಾಟಿಗಳು ಜೊತೆ ಗೂಡಿ ಮಂಗಳವಾರ ಬೆಳಗ್ಗೆ ಮಣಿಪಾಲದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ.ಗಾಯಾಳುಗಳಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆಕಾಪು ಠಾಣೆಯಲ್ಲಿ […]

ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಬಡಾಕೆರೆ ನಿವಾಸಿ ಮಂಜು (57) ಎಂಬುವವರು ಬಡಾಕೆರೆ ಸಮೀಪವಿರುವ ಸೌಪರ್ಣಿಕಾ ನದಿ ದಡದ ಮೇಲೆ ನಿಂತು ಬಲೆ ಬೀಸಿ ಮೀನು ಹಿಡಿಯುವ ಸಮಯದಲ್ಲಿ ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಘಟನೆ ವಿವರ:-ಮೀನುಗಾರಿಕೆ ವೃತ್ತಿಯನ್ನು ಮಾಡಿಕೊಂಡಿರುವ ಮಂಜು ಅವರು ಎಂದಿನಂತೆ ಸೋಮವಾರ ಮಧ್ಯಾಹ್ನ 3.30 ಸುಮಾರಿಗೆ ನದಿಯಲ್ಲಿ ಮೀನು ಹಿಡಿಯಲೆಂದು ಮನೆಯಿಂದ ತೆರಳಿದ್ದಾರೆ.ಸೌಪರ್ಣಿಕಾ ನದಿ ದಡದ ಮೇಲೆ ನಿಂತು ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೌಪರ್ಣಿಕಾ ನದಿಗೆ […]

You cannot copy content of this page