ಎಂಟು ವರ್ಷದ ಬಳಿಕ ತವರಿಗೆ ಮರಳಿದ ಜಿಂಕು
ಉಡುಪಿ:ಕಳೆದ ನಾಲ್ಕು ತಿಂಗಳ ಹಿಂದೆ ಕುಂದಾಪುರ ತಾಲೂಕಿನ ತ್ರಾಸಿ,ಮುಳ್ಳಿಕಟ್ಟೆ ಪರಿಸರದಲ್ಲಿ ಅಡ್ಡಾಡುತ್ತಿದ್ದ ಉತ್ತರ ಪ್ರದೇಶದ ಮೆಹದಾವಲ್ ಜಿಲ್ಲೆ ನಿವಾಸಿ ಮಾನಸಿಕ ಅಸ್ವಸ್ಥ ಜಿಂಕು (ಸುನಿಲ್) ಎಂಬಾತ ಯುವಕ ಮಂಜೇಶ್ವರ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖ ಗೊಂಡು ಎಂಟು ವರ್ಷದ ಬಳಿಕ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾನೆ.ಘಟನೆ ವಿವರ:ಜನವರಿ.25 ರಂದು ತ್ರಾಸಿ ಬೀಚ್ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಕೈಯಲ್ಲಿ ಒಂದು ಚೀಲ ಹಿಡಿದುಕೊಂಡು ಹರಿದ ಬಟ್ಟೆ ಧರಿಸಿದ ಮಾನಸಿಕ ಅಸ್ವಸ್ಥನೊಬ್ಬನು ನಡೆದು ಕೊಂಡು […]



























































































































































































































































































































































































































































































































































































































































































































































































































































































































































































































































































































































































































































































































































































































































































