ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಫ್ಯಾಶನ್ ಡಿಸೈನ್ ,ಮೇಕಪ್ ಅಂಡ್ ಹೇರ್ ಸ್ಟೈಲ್ ಕಾರ್ಯಾಗಾರ

ಕುಂದಾಪುರ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪ್ಯಾಶನ್ ಡಿಸೈನ್ ಮೇಕಪ್ ಹೇರ್ ಸ್ಟೈಲ್ ಕಾರ್ಯಾಗಾರ ನಡೆಯಿತು.ಕುಮಾರಿ ಆಶಿಕಾ ಫೌಂಡರ್ ಶಿಯಾ ಮೇಕ್ ಓವರ್ ಬೆಂಗಳೂರು ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸೌಂದರ್ಯ ಪ್ರಜ್ಞೆ ಹಾಗೂ ಮೇಕಪ್ ನ ವಿವಿಧ ಶೈಲಿಯ ಕುರಿತಾಗಿ ಮಾಹಿತಿ ಪ್ರದರ್ಶನ ನೀಡಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ,ನಿರ್ದೇಶಕಿಯಾದ ಮಮತಾ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಾತ,ಫ್ಯಾಶನ್ ಡಿಸೈನ್ ವಿಭಾಗದ ಮುಖ್ಯಸ್ಥೆ ಮಧುವಿತಾ ಭಟ್ಟಾಚಾರ್ಯ, ಉಪನ್ಯಾಸಕಿ ಲಕ್ಷ್ಮೀ […]

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಮಂಗಳೂರು:ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.ರಸ್ತೆ ಬದಿಯಲ್ಲಿ ಅಡ್ಡಾಡುತ್ತಿದ್ದ ಒಂಟಿ ಸಲಗ ನೋಡಿ ಪ್ರವಾಸಿಗರು ಭಯಭೀತರಾಗಿದ್ದರು.ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಅಡ್ಡಾದಿಡ್ಡಿ ತಿರುಗುತ್ತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು. ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

NATA ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್.

ಹೆಮ್ಮಾಡಿ:ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 161 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ.ಉಳಿದಂತೆಕಾಲೇಜಿನ ವಿದ್ಯಾರ್ಥಿನಿಯರಾದ ಉನ್ನತಿ ಗೌಡ 113 ಅಂಕಗಳು ಹಾಗೂ ವರ್ಣಾ ಆಚಾರ್ 113 ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ.ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ […]

You cannot copy content of this page