ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಮೇ 8 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು,ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಇದೀಗ ಅವರು ಕೊನೆಯು ಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ […]

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಒತ್ತಡ ನಿರ್ವಹಣೆ ಕುರಿತು ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ವತಿಯಿಂದ ಒತ್ತಡ ನಿರ್ವಹಣೆ ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಯಿತು.ಡಾ ಎ.ವಿ ಬಾಳಿಗಾ ಆಸ್ಪತ್ರೆ ಉಡುಪಿ ಆಪ್ತ ಸಮಾಲೋಚಕಿ ಪದ್ಮರಾಘವೇಂದ್ರ ಅವರು ವಿದ್ಯಾರ್ಥಿಗಳಿಗೆ ಒತ್ತಡ,ಖಿನ್ನತೆ ನಿರ್ವಹಣೆಯ ಕುರಿತಾಗಿ ಹಾಗೂ ಮಾನಸಿಕ ಒತ್ತಡ, ಹಿಡಿತ ಶೈಕ್ಷಣಿಕವಾಗಿ ಕ್ಷೇತ್ರದಲ್ಲಿ ಮನಸ್ಥಿತಿಯನ್ನು ಹೇಗೆ ಹಿಡಿತದಲ್ಲಿ ಇಟ್ಟುಕೊಳ್ಳಬೇಕು ಎಂಬುವ ಕುರಿತು ಅರಿವು ಮೂಡಿಸಿದರು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ಮಾತನಾಡಿ,ಶಿಸ್ತು ಸಮಯ ಪಾಲನೆಯ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಕಾಲೇಜಿನ ನಿರ್ದೇಶಕಿ […]

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ನೋಶ್ ಅನ್ವೇಶನ್ ಕಾರ್ಯಕ್ರಮ

ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಆಹಾರ ತಂತ್ರಜ್ಞಾನ ವಿಭಾಗದಿಂದ ನೋಶ್ ಅನ್ವೇಶನ್ ಎನ್ನುವ ಕಾರ್ಯಕ್ರಮ ನಡೆಯಿತು. ನೋಶ್ ಅನ್ವೇಶನ್ ಕಾರ್ಯಕ್ರಮದ ಅಂಗವಾಗಿ ನವೀನ‌ ಮಾದರಿಯ ಹೊಸ ಉತ್ಪನ್ನಗಳನ್ನು ತಯಾರಿಸುವ ಕುರಿತಾಗಿ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳಿಗೆ ಹೊಸ ಆಹಾರ ಉತ್ಪನ್ನಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಿಲಾಗಿದ್ದು,ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು.ವೆರ್ಲಿನ್ ಜಾನ್ ಗೋವೇಸ್ ಪ್ರಾವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಅವರು ವಿದ್ಯಾರ್ಥಿಗಳಿಗೆ ಆಹಾರ ತಂತ್ರಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ ಇರುವ ಉಪಯೋಗ ,ಭವಿಷ್ಯದಲ್ಲಿ ಸಿಗುವ […]

You cannot copy content of this page