ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಕಾರ್ಯಕ್ರಮ

ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎಲ್ಲಾ ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಎಂಬ ಕಾರ್ಯಕ್ರಮ ನಡೆಸಲಾಯಿತು .ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಪ್ರೊಫೆಸರ್ ಸ್ಟೀವನ್ ರಾಬರ್ಟ್ ಟೆಲ್ಲಿಸ್,ಮಾಧವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಬಂಟಕಲ್ಲು ಉಡುಪಿ.ಇವರು ಎಲ್ಲಾ ಉಪನ್ಯಾಸಕರಿಗೆ “ತರಬೇತಿದಾರರಿಗೆ ತರಬೇತಿ” ಎನ್ನುವ ವಿಷಯದ ಕುರಿತು ಅನೇಕ ಮಾಹಿತಿಗಳಾದ ತರಗತಿ ನಿರ್ವಹಣೆ, ವಿದ್ಯಾರ್ಥಿಗಳೊಂದಿಗೆ ಸಂವಹನ, ಪ್ರಚಲಿತ ವಿಷಯ, ಅನೇಕ ಚಟುವಟಿಕೆಗಳನ್ನು ನಡೆಸಿ ಸೂಕ್ತ ಮಾಹಿತಿ ನೀಡಿದರು.ಕಾಲೇಜಿನ ಸಂಸ್ಥಾಪಕರಾದ ಸುಬ್ರಮಣ್ಯ,ಹಾಗೂ ಕಾಲೇಜಿನ ನಿರ್ದೇಶ […]

ಶ್ರೀ ಉಮಾಮಹೇಶ್ವರ ದೇವರ ರಥೋತ್ಸವ ಸಂಪನ್ನ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಶೆಟ್ರಮನೆ ಮೂಲಸ್ಥಾನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ದಿನದಂದು ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಬುಧವಾರ ನಡೆಯಿತು.ದೇವಸ್ಥಾನದ ಪ್ರಾಂಗಣದಿಂದ ಮೂಲಸ್ಥಾನದ ಅಶ್ವತ್ಥಕಟ್ಟೆಯವರೆಗೆ ನಿರ್ಮಿಸಿದ ರಥಬೀದಿಯಲ್ಲಿ ನೂತನ ರಥಯಾತ್ರೆ ಜರುಗಿತು.ಸಾವಿರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ರಥೋತ್ಸವವನ್ನು ಕಣ್ತುಂಬಿ ಕೊಂಡರು.ತೀರ್ಥ ಪ್ರಸಾದವನ್ನು ಸ್ವೀಕರಿಸಿದರು.ಅಖಿಲ ಭಾರತ ವ್ಯವಸ್ಥ ಪ್ರಮುಖ ರಾಷ್ಟ್ರೀಯ ಸ್ವಯಂಸೇವಕ ಸಂಘ ನಾಗಪುರ ಮಂಗೇಶ ಬೆಂಡೆ ಅವರು ನೂತನ ರಥಕ್ಕೆ ಚಾಲನೆ ನೀಡಿದರು.ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಪಂಚಕುಂಡಗಳಲ್ಲಿ ಅನಿವಾಸಹೋಮ, ನೂತನ […]

ಉಮಾಮಹೇಶ್ವರ ದೇವರಿಗೆ ಚಂಡಿಕಾ ಹೋಮ ಸಮರ್ಪಣೆ

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ದೇವರಿಗೆ ಪಂಚಕುಂಡಗಳಲ್ಲಿ ಅಧಿವಾಸಹೋಮ,ತತ್ವಹೋಮ,ವಿಶೇಷ ಚಂಡಿಕಾ ಹವನ,ಬಲಿ ಪೂಜೆ,ಪ್ರಸಾದ ವಿತರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.ಸಂಜೆ ಕಟ್ಟೆ ಉತ್ಸವ, ಅಷ್ಟಾವಧಾನ ಸೇವೆ ಜರುಗಿತು.ಯು.ಸದಾನಂದ ಶೆಟ್ಟಿ ಮಾತನಾಡಿ,ಶ್ರೀ ದೇವರ ದೇವತಾ ಕಾರ್ಯಕ್ರಮಗಳು ಯಾವುದೇ ರೀತಿಯ ವಿಘ್ನವಿಲ್ಲದೆ‌ ನೆರವೇರುತ್ತಿದ್ದು.ಭಕ್ತರ ಸಮೂಹವೇ ಕ್ಷೇತ್ರಕ್ಕೆ ಹರಿದು ಬರುತ್ತಿದೆ.ನಾಳೆ ದಿನ ನಡೆಯುವ ಶ್ರೀ ದೇವರ ರಥೋತ್ಸವ ಕಾರ್ಯಕ್ರಮದಲ್ಲಿ […]

You cannot copy content of this page