ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು ಯುವಕ ಮಂಡಲದ ಗೌರವಾಧ್ಯಕ್ಷ ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ಎಂ.ಡಿ ಬಿಜೂರು ಹೇಳಿದರು.ಕಲ್ಲಾನಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ನಡೆದ ಯುವಕ ಮಂಡಲ ತ್ರಾಸಿ ಅದರ 59ನೇ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಂಘದ 60ನೇ ವರ್ಷದ ಸವಿನೆನಪಿಗಾಗಿ ಸುಮಾರು 20 ಲಕ್ಷ.ರೂ ವೆಚ್ಚದಲ್ಲಿ ಸ್ವತಃ ಕಟ್ಟಡ ನಿರ್ಮಾಣ ಸಹಿತ […]



























































































































































































































































































































































































































































































































































































































































































































































































































































































































































































































































































































































































































































































































































































































































































