ತ್ರಾಸಿ,ಗಂಗೊಳ್ಳಿ,ಗುಜ್ಜಾಡಿ ಭಾಗದಲ್ಲಿ ಶಾಸಕ ಕಿರಣ್ ಕೊಡ್ಗಿ ಮತ ಶಿಕಾರಿ

ಬೈಂದೂರು:ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ,ಗಂಗೊಳ್ಳಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು.ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾಡಿದ್ದಾರೆ.ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಈ ಚುನಾವಣೆ ಯಜ್ಞದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಮಾಡಿರುವ […]

ಮೇ 3 ರಂದು ಅಣ್ಣಾಮಲೈ, ಬಿ.ವೈ ರಾಘವೇಂದ್ರ ಅವರಿಂದ ಬೃಹತ್ ರೋಡ್ ಶೋಬೈಕ್ ರ‍್ಯಾಲಿ*

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣ ಪ್ರಚಾರ ಕಾರ್ಯ ಶರವೇಗದಲ್ಲಿ ಸಾಗುತ್ತಿದ್ದು ಮೇ 3 ರಂದು ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ರೋಡ್ ಶೋ ಆಯೋಜಿಸಲಾಗಿದೆ.ಮೇ 3ರ ಬೆಳಗ್ಗೆ 9.30ಕ್ಕೆ ಕೊಲ್ಲೂರಿನಲ್ಲಿ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ರೋಡ್ ಶೋ ಗೆ ಚಾಲನೆ ನೀಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ,ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಭಾಗವಹಿಸಲಿದ್ದಾರೆ.ಕೊಲ್ಲೂರಿಂದ ರೋಡ್ ಶೋ ಆರಂಭವಾಗಿ ವಂಡ್ಸೆ, ನೇರಳಕಟ್ಟೆ,ತಲ್ಲೂರು ವರೆಗೂ ತಲುಪಲಿದೆ.ಮಧ್ಯಾಹ್ನ ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೋಡ್ ಶೋ […]

ಜನರ ಭಾವನೆಗಳಿಗೆ ಹಿಂದುತ್ವಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ- ಕೆ.ಎಸ್ ಈಶ್ವರಪ್ಪ

ಬೈಂದೂರು:ರಾಷ್ಟ್ರಭಕ್ತ ಬಳಗ ಬೈಂದೂರು ವತಿಯಿಂದ ಬ್ರಹತ್ ವಿಜಯ ಸಂಕಲ್ಪ ಸಮಾವೇಶ ಕಿರಿಮಂಜೇಶ್ವರದಲ್ಲಿ ಬುಧವಾರ ನಡೆಯಿತು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿ,2030 ಬೂತ್ ಗಳಲ್ಲಿ ಬೂತ್ ಏಜೆಂಟ್ ರನ್ನು ಈಗಾಗಲೇ ನೇಮಕ ಮಾಡಲಾಗಿದೆ.ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಕೆಲಸವನ್ನು ಮಾಡುತ್ತಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಪರಿಸ್ಥಿತಿ ಶೋಚನೀಯವಾಗಿದೆ.ಅವರಿಗೆ ಹಿಂದುತ್ವದ ಬಗ್ಗೆ ಕಾಳಜಿ ಮತ್ತು ಆಸಕ್ತಿ ಇಲ್ಲ.ಜನರ ಭಾವನೆಗಳಿಗೆ ಮತ್ತು ಹಿಂದುತ್ವಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ […]

You cannot copy content of this page