ಈಶ್ವರಪ್ಪ ಅವರಿಗೆ ನೀಡಿದ ಬೆಂಬಲ ವಾಪಾಸ್-ಬಿ.ವೈ ರಾಘವೇಂದ್ರಪರ ಪ್ರಚಾರ ಶ್ರೀಧರ ಬಿಜೂರು

ಬೈಂದೂರು:ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ,ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ನಮಗೆ ಅರಿವಿಗೆ ಬಂದಿದೆ.ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ.ಈಶ್ವರಪ್ಪ ಅವರಿಗೆ ನೀಡಿದ ಬೆಂಬಲವನ್ನು ವಾಪಾಸ್ ಪಡೆದಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು.ಬೈಂದೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾರ್ಯಕರ್ತರ ಕಡೆಗಣನೆ ಆಗುತ್ತಿದೆ […]

ಮರು ಮೌಲ್ಯ ಮಾಪನದಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಲಾವಣ್ಯ ತಾಲೂಕಿಗೆ ಪ್ರಥಮ

ಕುಂದಾಪುರ:ದ್ವಿತೀಯ ಪಿಯುಸಿ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಲಾವಣ್ಯ ಕುಂದಾಪುರ ಮತ್ತು ಬೈಂದೂರು ತಾಲೂಕಿನಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ.ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ್ಯಾಂಕ್ ದೊರೆತಿದೆ.2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಲಾವಣ್ಯ592(ವಾಣಿಜ್ಯ ವಿಭಾಗ) ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್,ಜಿಲ್ಲೆಗೆ ತ್ರತೀಯ ಸ್ಥಾನ ಹಾಗೂ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ.ಒಟ್ಟು 12 ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು […]

You cannot copy content of this page