ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ನೂತನ ತ್ರಾಸಿ ಶಾಖೆ ಉದ್ಘಾಟನೆ

ಕುಂದಾಪುರ:ಶ್ರೀ ವರಲಕ್ಷ್ಮಿ ಚಾರಿಟೇಬಲ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ಅದರ ನೂತನ ತ್ರಾಸಿ ಶಾಖೆ ಉದ್ಘಾಟನಾ ಕಾರ್ಯಕ್ರಮ ಲೂವಿಸ್ ಕಾಂಪ್ಲೇಕ್ಸ್ ತ್ರಾಸಿಯಲ್ಲಿ ಬುಧವಾರ ನಡೆಯಿತು.ನೂತನವಾಗಿ ಆರಂಭಗೊಂಡಿರುವ ತ್ರಾಸಿ ಶಾಖೆಯನ್ನು ಯೋಗಿ ರಾಜ ನಾರಾಯಣ ವಿಠಲಾನಂದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಕೆಲಸವನ್ನು ಮಾಡುತ್ತಿರುವ ಗೋವಿಂದ ಬಾಬು ಪೂಜಾರಿ ಅವರ ಕೊಡುಗೆ ಅಪಾರವಾದದ್ದು.ಅಶಕ್ತರ ಬಾಳಿಗೆ ನೆರವು ನೀಡುವುದರ ಮೂಲಕವೂ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ […]

ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನಾಚರಣೆ ಉತ್ಸವ

ಕುಂದಾಪುರ:ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬ್ರಹ್ಮವಾರ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.ಕಾಲೇಜಿನಲ್ಲಿ ನಡೆದ ಸಾಂಪ್ರದಾಯಿಕ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಭಾರತೀಯ ಸಂಸ್ಕøತಿಯ ಧಿರಿಸನ್ನು ತೊಟ್ಟು ಸಂಭ್ರಮಿಸಿದರು.ಪುರಾತನ ವಸ್ತುಗಳನ್ನು ವಸ್ತು ಪ್ರದರ್ಶನ ಮಾಡಲಾಯಿತು.ಆಕರ್ಷಕ ಶೈಲಿಯ ವಸ್ತುಗಳು ನೋಡುಗರ ಮನ ಸೆಳೆಯಿತು.ವಿದ್ಯಾರ್ಥಿಗಳಿಂದ ಭರತ ನಾಟ್ಯ,ಯಕ್ಷಗಾನ ಕಾರ್ಯಕ್ರಮ ಜರುಗಿತು.ಮಕರ ಸಂಕ್ರಾತಿ ಮಹತ್ವ,ತುಳಸಿ ಕಟ್ಟೆ ವಿಶೇಷತೆ ಹಾಗೂ ಗ್ರಾಮೀಣ ಪ್ರದೇಶದ ಜನರ ಜೀವನ ಪದ್ದತಿ,ತಿಂಡಿ ತಿನಿಸುಗಳು ಬಗ್ಗೆ ವಿದ್ಯಾರ್ಥಿಗಳು ವಿವರಿಸಿದರು.ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಅವರು ಸಾಂಪ್ರದಾಯಿಕ ದಿನಾಚರಣೆ ಕಾರ್ಯಕ್ರಮದ […]

You cannot copy content of this page