ಬಿದ್ಕಲ್ ಕಟ್ಟೆ ಗುಡ್ಡೆಯಂಗಡಿಯಲ್ಲಿ ಭೀಕರ ಅಘಘಾತ,ಓರ್ವ ಸಾವು, ಮೂವರು ಗಂಭೀರ

ಕುಂದಾಪುರ:ಬಿದ್ಕಲ್ ಕಟ್ಟೆ ಸಮೀಪ ಗುಡ್ಡೆಯಂಗಡಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ಮೂವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ.ವೇಗದಿಂದ ಸಾಗುತ್ತಿದ್ದ ಇನೋವಾ ಕಾರು ನಿಯಂತ್ರಣ ತಪ್ಪಿ ಚರಂಡಿಗೆ ನುಗ್ಗಿ ಮರಕ್ಕೆ ಬಡಿದು ಪಲ್ಟಿಯಾಗಿದೆ‌.ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.

ಏಪ್ರಿಲ್.27 ರಂದು ಕಿರಿಮಂಜೇಶ್ವರದಲ್ಲಿ ಯುವ ಸಮಾವೇಶ,ತೇಜಸ್ವಿ ಸೂರ್ಯ ಭಾಗಿ

ಕುಂದಾಪುರ:ಬೈಂದೂರು ಮಂಡಲ ಯುವಮೋರ್ಚಾ ಸಮಾವೇಶ ಏಪ್ರಿಲ್ 27 ರಂದು ಮಧ್ಯಾಹ್ನ 2 ಗಂಟೆಗೆ ಕಿರಿಮಂಜೇಶ್ವರದಲ್ಲಿ ನಡೆಯಲಿದೆ.ಬಿಜೆಪಿ ಪಕ್ಷದ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಯುವ ಸಮಾವೇಶವನ್ನು ಉದ್ಘಾಟಿಸಿ,ದಿಕ್ಸೂಚಿ ಭಾಷಣ ಮಾಡಲಿದ್ದು,ಚುನಾವಣೆಯಲ್ಲಿ ಯುವ ಮೋರ್ಚಾದ ಕಾರ್ಯ,ಯುವ ಜನತೆಯ ಉತ್ಸಾಹ,ದೇಶದಲ್ಲಿ ಕಳೆದ 10 ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಲಿದ್ದಾರೆ.ಯುವ ಮೋರ್ಚಾ ಸಮಾರೋಪ ಮುಗಿದ ನಂತರ ಅದೇ ವೇದಿಕೆಯಲ್ಲಿ ಶಾಸಕರಾದ ಗುರುರಾಜ ಗಂಟಿಹೊಳೆಯವರು ರೂಪಿಸಿ, ಅನುಷ್ಠಾನಗೊಳಿಸಿದ ಯಶಸ್ವಿ ಕಾರ್ಯಕ್ರಮವಾದ ಬೂತ್ ಕಡೆಗೆ ಸಮೃದ್ಧ ನಡೆಗೆ […]

ಕೆ. ಜಯಪ್ರಕಾಶ್ ಹೆಗ್ಡೆ ಮತ ಚಲಾವಣೆ

ಕುಂದಾಪುರ:ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಕೊರ್ಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.

You cannot copy content of this page