ಉಪ್ಪುಂದ ಶ್ರೀ ಉಮಾಮಹೇಶ್ವರ ದೇವರ ಪುನರ್‍ಪ್ರತಿಷ್ಠೆ,ಶಿಲಾಮಯ ಮಂದಿರ ಲೋಕಾರ್ಪಣೆ

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ,ನೂತನ ಯಾಗಮಂಟಪದಲ್ಲಿ ನವಗ್ರಹ ಮೂರ್ತಿಗಳ ಸ್ಥಾಪನೆ ಮತ್ತು ಶ್ರೀ ಉಮಾಮಹೇಶ್ವರ ಜ್ಞಾನಪಂಟಪಗಳನ್ನೊಳಗೊಂಡ ನೂತನ ರಾಜಗೋಪುರ ಸಮರ್ಪಣೆ ಕಾರ್ಯಕ್ರಮ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಸೋಮವಾರ ನಡೆಯಿತು.ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾಪೀಠಾಧೀಶ್ವರರಾದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳನ್ನು ಭವ್ಯ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.ಸ್ವಾಮಿಗಳ ಪಾದ ಪೂಜೆಯನ್ನು ನೆರವೇರಿಸಲಾಯಿತು.ಸ್ವಾಮಿಗಳು […]

ಪ್ರಗತಿಪರ ಕೃಷಿಕ ಸುಬ್ಬಣ್ಣ ಶೆಟ್ಟಿ ಅವರಿಗೆ ಗೌರವದ ಸನ್ಮಾನ

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಪ್ರಗತಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ನಾಯ್ಕನಕಟ್ಟೆ ವತಿಯಿಂದ ಶ್ರೀಗೋಪಾಲಕೃಷ್ಣ ಕಲ್ಯಾಣ ಮಂಟಪ ನಾಗೂರುನಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಪ್ರಗತಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರು ಪ್ರಸ್ತುತ ವರ್ಷದಲ್ಲಿ ಶ್ರೀ ಮೂಕಾಂಬಿಕಾ ಬೆಳೆಗಾರರ ಒಕ್ಕೂಟಕ್ಕೆ ಸುಮಾರು 250 ರಿಂದ 260 ಕ್ವಿಂಟಾಲ್ ಭತ್ತವನ್ನು ನೀಡುವುದರ ಮೂಲಕ ಬೈಂದೂರು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಸುಬ್ಬಣ್ಣ […]

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದ ವಾರ್ಷಿಕ ಮಹಾಸಭೆ, ದಶಮಾನೋತ್ಸವ ಕಾರ್ಯಕ್ರಮ

ಬೈಂದೂರು:ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ಅದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ದಶಮಾನೋತ್ಸವ ಕಾರ್ಯಕ್ರಮ ಹಾಗೂ ನಾಯ್ಕನಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮೀಣ ಮಳಿಗೆ ಉದ್ಘಾಟನಾ ಕಾರ್ಯಕ್ರಮ ಶ್ರೀಗೋಪಾಲಕೃಷ್ಣ ಕಲ್ಯಾಣ ಮಂಟಪ ನಾಗೂರುನಲ್ಲಿ ಭಾನುವಾರ ನಡೆಯಿತು.ರೈತ ಗೀತೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.ಮೂಕಾಂಬಿಕಾ ಬೆಳೆಗಾರರ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜೇಂದ್ರ ಸಾಧನೆಯ ವರದಿಯನ್ನು ಮಂಡಿಸಿದರು.ಒಕ್ಕೂಟಕ್ಕೆ ಅತಿ ಹೆಚ್ಚು ಪ್ರಮಾಣದಲ್ಲಿ ಭತ್ತವನ್ನು ನೀಡಿದ ಸುಬ್ಬಣ್ಣ ಶೆಟ್ಟಿ ಹಾಗೂ ರುಕ್ಮಿಣಿ,ಸಂಜು ಪೂಜಾರಿ ಮತ್ತು ಯೋಗ ಧನ್ವಿ ಮರವಂತೆ ಅವರನ್ನು,ಮಾಜಿ ನಿರ್ದೇಶಕರನ್ನು […]

You cannot copy content of this page