ಏಕ ಪವಿತ್ರ ನಾಗಮಂಡಲೋತ್ಸವ ಸಂಪನ್ನ

ಕುಂದಾಪುರ:ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ವತಿಯಿಂದ ಕುಟುಂಬದ ಆದಿ ಬನದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ಸಂಪನ್ನಗೊಂಡಿತು.ಶ್ರೀನಾಗ ದೇವರ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಸೇವೆ ಜರುಗಿತು.ಸಂಜೆ ದೀಪಾರಾಧನೆ,ಹಾಲಿಟ್ಟು ಸೇವೆ, ಸಂದರ್ಶನ,ಪ್ರಸಾದ ವಿತರಣೆ,ಮಂಗಲ ಪುಣ್ಯಾಹ್ನ, ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು.ಸಾವಿರಾರು ಜನರು ಆಗಮಿಸಿ ಶ್ರೀ ನಾಗದೇವರ ದರ್ಶನವನ್ನು ಪಡೆದರು.ವಾದ್ಯ ಘೋಷದೊಂದಿಗೆ ನಾಗ ಪಾತ್ರಿಗಳನ್ನು ಮಂಟಪಕ್ಕೆ ಬರಮಾಡಿಕೊಳ್ಳಲಾಯಿತು.ಶಾನ್ಕಟ್ಟು ಕೆಳಗಿನ ಮನೆ ಚಂದ್ರಹಾಸ ಶೆಟ್ಟಿ ಮಾತನಾಡಿ, […]

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ

ಬೈಂದೂರು:ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ ಸೋಮವಾರ ಫಾರ್ಮ್ ಹೌಸ್ ಗುಡ್ಡೆಯಂಗಡಿ ತಗ್ಗರ್ಸೆಯಲ್ಲಿ ನಡೆಯಿತು.ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಎಸ್ ಟಿ ಮೋರ್ಚಾದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿ ಅಭಿವೃದ್ಧಿ ಮೂಲಕ ದೇಶದ ನಾನಾ ಪ್ರಗತಿಯನ್ನು ಹೆಚ್ಚಿಸಲು ಹಗಲಿರುಳು ಕೆಲಸ ಮಾಡುತ್ತಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ,ಬಿ.ವೈ ರಾಘವೇಂದ್ರ ಅವರಿಗೆ ಮತ ನೀಡಬೇಕೆಂದು ಕೇಳಿಕೊಂಡರು.ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿ,ಕೊಲ್ಲೂರು ಕಾರಿಡಾರ್ ಮೂಲಕ […]

ಶಾನ್ಕಟ್ಟು ಕೆಳಗಿನ ಮನೆಯಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ

ಅಂಪಾರು:ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ಶ್ರಿ ಆದಿ ನಾಗ ದೇವರ ಸನ್ನಿಧಿಯಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಗಣಪತಿ ಪೂಜೆ, ದರ್ಶನ ಸೇವೆ,ಮಹಾ ಅನ್ನಸಂತರ್ಪಣೆ ಜರಗಿತು ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು.ಶ್ರೀ ನಾಗದೇವರ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ಗ್ರಾಮ ದೇವತೆ,ಅಡಿ ದೇವತೆಗಳಿಗೆ ಫಲ ಸಮರ್ಪಣೆ ಕಾರ್ಯಕ್ರಮ ನಡೆಯಿತು.ಆಶ್ಲೇಷಾ ಬಲಿ,ಮಂಡಲ ಮಂಟಪದಲ್ಲಿ […]

You cannot copy content of this page