ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ರೂಟ್ ಮಾರ್ಚ್

ಕುಂದಾಪುರ:ಲೋಕ ಸಭಾ ಕ್ಷೇತ್ರ ಚುನಾವಣೆ ಹಿನ್ನೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ್ತು ನಿರ್ಭಿತಿ ಯಿಂದ ಚುನಾವಣೆ ನಡೆಯಲು ಪೊಲೀಸ್ ರೂಟ್ ಮಾರ್ಚ್ ಭಾನುವಾರ ಕುಂದಾಪುರದಲ್ಲಿ ನಡೆಯಿತು.ಕುಂದಾಪುರ ಪ್ರಮುಖ ಬೀದಿಗಳಲ್ಲಿ ಪೊಲೀಸ್ ರು ಪಥಸಂಚಲನವನ್ನು ನಡೆಸಿದರು.ಗುಜರಾತ ರಾಜ್ಯದ ಮೀಸಲು ಪಡೆ ಪೊಲೀಸ್ ಇನ್‍ಸ್ಪೆಕ್ಟರ್ ಅಶೀಕ್ ವಾಸವ ಮತ್ತು ಮೂವರು ಸಬ್ ಇನ್‍ಸ್ಪೆಕ್ಟರ್ ನೇತೃತ್ವದಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆಯಿತು.ಬೈಂದೂರು,ಗಂಗೊಳ್ಳಿ,ಕುಂದಾಪುರ ಗ್ರಾಮೀಣ,ಕುಂದಾಪುರ,ಅಮಾವಾಸ್ಯೆ ಬೈಲು,ಶಂಕರನಾರಾಯಣ ಠಾಣೆಗಳ 50 ಕ್ಕೂ ಅಧಿಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು,ಗುಜರಾತ ಪೊಲೀಸ್ ಸುಮಾರು 70 ಸಿಬ್ಬಂದಿಗಳು ಭಾಗವಹಿಸಿದ್ದರು.ನೆಹರು […]

ಕಾರು ಮತ್ತು ಲಾರಿ ನಡುವೆ ಅಪಘಾತ,ಐದು ಜನರಿಗೆ ಗಂಭೀರ ಗಾಯ

ಬೈಂದೂರು:ತಾಲೂಕಿನ ನಾವುಂದ ಅರೆಹೊಳೆ ಕ್ರಾಸ್‍ನಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಜನರು ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ.ಕುಂದಾಪುರ ಕಡೆಯಿಂದ ಗೋಕರ್ಣ ಕಡೆಗೆ ಸಾಗುತ್ತಿದ್ದ ಕಾರು ಅದೆ ಮಾರ್ಗದಲ್ಲಿ ಬೈಂದೂರು ಕಡೆಗೆ ಸಾಗುತ್ತಿದ್ದ ಲಾರಿ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸ್ಟೇಟ್‍ಬ್ಯಾಂಕ್ ಉದ್ಯೊಗಿಗಳಾದ ಚಿಕ್ಕಮಗಳೂರಿನ ನಿವಾಸಿ ಪ್ರತಾಪ,ಪ್ರೇಮ,ಪ್ರಜ್ವಲ್ ಅಂತೋನಿ,ಸುರೇಶ ಆಂಧ್ರಪ್ರದೇಶ,ವಿಘ್ನೇಶ ಹಟ್ಟಿಕುದ್ರು ಕುಂದಾಪುರ ಅವರು ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಿರಿಮಂಜೇಶ್ವರ 108 ವಾಹನದ […]

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ,ಅಪರಂಜಿ ಬೇಸಿಗೆ ಶಿಬಿರ ಸಮಾರೋಪ

ಬೈಂದೂರು:ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರದಲ್ಲಿಏಪ್ರಿಲ್ 15 ರಿಂದ 19ರ ವರೆಗೆ ಐದು ದಿನಗಳ ಕಾಲ ನಡೆದ ಚಿಣ್ಣರ ಬೇಸಿಗೆ ಶಿಬಿರ ‘ಅಪರಂಜಿ’ ಕಾರ್ಯಕ್ರಮದಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಅದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಮಾತನಾಡಿ ಬೇಸಿಗೆ ಶಿಬಿರದ ಮೂಲಕ ವಿದ್ಯಾರ್ಥಿಗಳಲ್ಲಿ ಬಾಂಧವ್ಯ ವೃದ್ಧಿಯಾಗುತ್ತದೆ,ವಿದ್ಯಾರ್ಥಿಗಳೇ ಇಂತಹ ನೂರಾರು ವೇದಿಕೆಗಳು ನಿಮಗೆ ಒದಗಿ ಬರಲಿ ಎಂದು ಶುಭ […]

You cannot copy content of this page