82ನೇ ವಾರ್ಷಿಕ ಭಜನಾ ಸಪ್ತಾಹ ಸಮಾರೋಪ ಸಮಾರಂಭ
ಗಂಗೊಳ್ಳಿ:ರಾಮಕ್ಷತ್ರಿಯ ಸಂಘ,ಶ್ರೀಸೀತಾರಾಮಚಂದ್ರ ದೇವಸ್ಥಾನ ಗಂಗೊಳ್ಳಿ ವತಿಯಿಂದ 82ನೇ ವಾರ್ಷಿಕ ತ್ರಿಕಾಲ ಭಜನಾ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು.ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರಾಜೇಶ ಎಂ.ಜಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು,ಉಪಾಧ್ಯಕ್ಷ ಗಂಗಾಧರ ಉಗ್ರಾಣಿ,ಕಾರ್ಯದರ್ಶಿ ಶ್ರೀಧರ ಎನ್ ಸಕ್ಲಾತಿ,ಜೊತೆ ಕಾರ್ಯದರ್ಶಿ ಶ್ರೀನಿವಾಸ ಉಗ್ರಾಣಿ,ಖಜಾಂಚಿ ನಾಗೇಶ ಶೇರುಗಾರ,ಲೆಕ್ಕ ಪರಿಶೋಧಕ ನಾಗ್ಗಪ್ಪ ಸಕ್ಲಾತಿ,ಯುವಕ ಮಂಡಲ ಅಧ್ಯಕ್ಷ ರಾಜೇಂದ್ರ ಬಾಳಯ್ಯನ ಮನೆ,ಮಹಿಳಾ ಮಂಡಳಿ ಅಧ್ಯಕ್ಷೆ ಮೀನಾಕ್ಷಿ ಆರ್.ಕೆ,ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಕೆ.ಎಚ್ ರಾಜ್ ಗೋವಿಂದ,ಆಡಳಿತ ಮಂಡಳಿ ಸದಸ್ಯರಾದ ರಾಧಾಕೃಷ್ಣ […]



























































































































































































































































































































































































































































































































































































































































































































































































































































































































































































































































































































































































































































































































































































































































































