ಕೋಟದಲ್ಲಿ ಒಂದು ಕೆಜಿ ಚಿನ್ನ ವಶ

ಕುಂದಾಪುರ:ಕೋಟ ಮೂರುಕೈನಲ್ಲಿ ಅನುಮಾಸ್ಪದವಾಗಿ ಕಾರಿನಲ್ಲಿ ಕೇರಳದಿಂದ ಕುಂದಾಪುರದ ಕಡೆ ಸಾಗಿಸುತ್ತಿದ್ದ ಸುಮಾರು1 ಕೆಜಿ 200 ಗ್ರಾಂ ಚಿನ್ನವನ್ನು ಕೋಟ ಪೋಲಿಸರು ವಶಪಡಿಸಿಕೊಂಡಿದ್ದಾರೆ. ಕೇರಳದ ಚಿತ್ರ ನಿರ್ಮಾಪಕರೊಬ್ಬರ ಮನೆಯಿಂದ ಕದ್ದ ಚಿನ್ನವನ್ನು ಬಿಹಾರಕ್ಕೆ ಸಾಗಿಸುವ ಯತ್ನದಲ್ಲಿದ್ದ ಆರೋಪಿಯನ್ನು, ಖಚಿತ ಮಾಹಿತಿಯ ಮೇರೆಗೆ ಕೋಟ ಪೋಲಿಸ್ ರು ಹರಸಾಹಸದಿಂದ ಆರೋಪಿಗಳನ್ನು ಬಂದಿಸಿದ್ದಾರೆ.ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

ನದಿಗೆ ಈಜಲು ಹೋದ ಬಾಲಕ ನೀರುಪಾಲು

ಮಂಗಳೂರು:ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ.ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ ಬಾಲಕ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.ನದಿ ದಡದಿಂದ ಬೊಬ್ಬೆ ಕೇಳಿ […]

82ನೇ ವಾರ್ಷಿಕ ಭಜನಾ ಸಪ್ತಾಹ ಸಮಾರೋಪ ಸಮಾರಂಭ

ಗಂಗೊಳ್ಳಿ:ರಾಮಕ್ಷತ್ರಿಯ ಸಂಘ,ಶ್ರೀಸೀತಾರಾಮಚಂದ್ರ ದೇವಸ್ಥಾನ ಗಂಗೊಳ್ಳಿ ವತಿಯಿಂದ 82ನೇ ವಾರ್ಷಿಕ ತ್ರಿಕಾಲ ಭಜನಾ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು.ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರಾಜೇಶ ಎಂ.ಜಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು,ಉಪಾಧ್ಯಕ್ಷ ಗಂಗಾಧರ ಉಗ್ರಾಣಿ,ಕಾರ್ಯದರ್ಶಿ ಶ್ರೀಧರ ಎನ್ ಸಕ್ಲಾತಿ,ಜೊತೆ ಕಾರ್ಯದರ್ಶಿ ಶ್ರೀನಿವಾಸ ಉಗ್ರಾಣಿ,ಖಜಾಂಚಿ ನಾಗೇಶ ಶೇರುಗಾರ,ಲೆಕ್ಕ ಪರಿಶೋಧಕ ನಾಗ್ಗಪ್ಪ ಸಕ್ಲಾತಿ,ಯುವಕ ಮಂಡಲ ಅಧ್ಯಕ್ಷ ರಾಜೇಂದ್ರ ಬಾಳಯ್ಯನ ಮನೆ,ಮಹಿಳಾ ಮಂಡಳಿ ಅಧ್ಯಕ್ಷೆ ಮೀನಾಕ್ಷಿ ಆರ್.ಕೆ,ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಕೆ.ಎಚ್ ರಾಜ್ ಗೋವಿಂದ,ಆಡಳಿತ ಮಂಡಳಿ ಸದಸ್ಯರಾದ ರಾಧಾಕೃಷ್ಣ […]

You cannot copy content of this page