ಚಿಣ್ಣರ ಕಲರವ 2024,ಬೇಸಿಗೆ ಶಿಬಿರ ಉದ್ಘಾಟನೆ
ಕುಂದಾಪುರ:ಚಿಣ್ಣರ ಕಲರವ 2024 ಬೇಸಿಗೆ ಶಿಬಿರ ಕಾರ್ಯಕ್ರಮ ರಾಘವೇಂದ್ರ ಅವರ ನಿರ್ದೇಶನದಲ್ಲಿ ನಾಗೂರು ಕೃಷ್ಣ ಲಲಿತ ಕಲಾಮಂದಿರದಲ್ಲಿ ಶನಿವಾರ ನಡೆಯಿತು.ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.ಚಿಣ್ಣರ ಕಲರವ ಬೇಸಿಗೆ ಶಿಬಿರದಲ್ಲಿ ವಿದ್ಯಾಥಿಗಳಿಗೆ ಮುಖವಾಡ ತಯಾರಿಕೆ,ಕವನ ಕಟ್ಟುವುದು,ಪೇಪರ್ ಕ್ರಾಫ್ಟ್,ಬಣ್ಣಗಳ ಜೊತೆ ಆಟ,ಹಾಡು ಪಾಡು ಎಂಬ ವಿಷಯದ ಬಗ್ಗೆ ತರಬೇತಿಯನ್ನು ನೀಡಲಾಯಿತು.ವಿಶೇಷ ಆರ್ಕಷಣೆಯ ಜಾದು ವಿಷ್ಮಯವನ್ನು ಪ್ರದರ್ಶಿಸಲಾಯಿತು.ರತ್ನಾಕರ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶಿಕ್ಷಣದ ಜತೆಗೆ ಬೇರೆ ಬೇರೆ ರೀತಿಯ ತರಬೇತಿ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಉತ್ತಮವಾದ ಬೆಳವಣಿಗೆಯನ್ನು […]





























































































































































































































































































































































































































































































































































































































































































































































































































































































































































































































































































































































































































































































































































































































































































