ವಿಜೇಂದ್ರ ಮಹಾನ್ ಸುಳ್ಳುಗಾರ,ಯಡಿಯೂರಪ್ಪ ಮತ್ತು ಅವರ ಮಕ್ಕಳದ್ದು ಡೋಂಗಿ ಹಿಂದುತ್ವ-ಕೆ.ಎಸ್ ಈಶ್ವರಪ್ಪ ವಾಗ್ದಾಳಿ
ಬೈಂದೂರು:ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಪಕ್ಷ ಜಾತಿ ರಾಜಕೀಯ ಮಾಡುತ್ತಿರುವುದು ನೋವಿನ ಸಂಗತಿ ಆಗಿದೆ.ಟಿಕೆಟ್ ಹಂಚಿಕೆ ಯಿಂದ ಹಿಡಿದು ಚುನಾವಣಾ ಪ್ರಚಾರದಲ್ಲಿಯು ಜಾತಿ ರಾಜಕೀಯ ಮಾಡುತ್ತಿರುವುದು ರಾಷ್ಟ್ರ ಭಕ್ತ ಬಳಿಗ ವಿರೋಧಿಸುತ್ತದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ರಾಷ್ಟ್ರಭಕ್ತ ಬಳಗ ಅಭ್ಯರ್ಥಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದರು.ರಾಷ್ಟ್ರ ಭಕ್ತ ಬಳಗ ಉಪ್ಪುಂದ ಕಛೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಹಿಂದುತ್ವ ಮತ್ತು ಹಿಂದುತ್ವ ವಿರೋಧ ಕಟ್ಟಿಕೊಂಡವರು ಯಾರು ಇನ್ನೂ ಉದ್ದಾರ ಆಗಿಲ್ಲ.ಯಡಿಯೂರಪ್ಪ ಮತ್ತು ಅವರ ಮಕ್ಕಳದ್ದು […]



























































































































































































































































































































































































































































































































































































































































































































































































































































































































































































































































































































































































































































































































































































































































































