ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ ತಂಡದ ವತಿಯಿಂದ ಮರವಂತೆ ಮಾರಸ್ವಾಮಿ ದೇವಸ್ಥಾನದ ಮುಂಭಾಗದ ಕಡಲ ಕಿನಾರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ನಡೆಯಿತು.ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ಕಡಲ ಕಿನಾರೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕಸ,ಕಡ್ಡಿ ಇನ್ನಿತರ ನಿರೂಪಯುಕ್ತ ತ್ಯಾಜ್ಯಗಳನ್ನು ಹೆಕ್ಕಿ ವಿಲೇವಾರಿ ಮಾಡಲಾಯಿತು.ಸಾಹಸ್ ಸಂಸ್ಥೆ ಮತ್ತು ಕ್ಲಿನ್ ಕಿನಾರ ತಂಡದ ಸದಸ್ಯರು ಉಪಸ್ಥಿತರಿದ್ದರು.ಮರವಂತೆಯ ಮಾರುಸ್ವಾಮಿ ದೇವಸ್ಥಾನದ ಮುಂಭಾಗದ ಸಮುದ್ರ ಕಿನಾರೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಶಯೋಮಿ […]

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬ್ರಹ್ಮಾವರ ಆರಕ್ಷಕ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಆದ ಶ್ರೀ ವಿಠ್ಠಲ್ ರವರು ಮತ್ತು ಶ್ರೀ ಜಯಕರರವರು ವಹಿಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ವಿಠ್ಠಲ್ ಅವರು ಮಾತನಾಡಿ,ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮದ ಕುರಿತು ಹಾಗೂ ಅದರಿಂದಾಗುವ ತೊಂದರೆ ಕುರಿತು ವಿವರಿಸಿದರುಯುವ ಜನತೆಯ ಜೀವನ ಸುಂದರವಾಗಿ ರೂಪಗೊಳ್ಳಬೇಕಾದರೆ […]

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಕಾಂಪಿಟೇಶನ್‍ನಲ್ಲಿ ಭಾಗವಹಿಸಿದ ಸಹೋದರರಾದ ವಿನಿಶ್ ಕುಮಾರ್ ಮತ್ತು ಅನ್ವಿಶ್ ಕುಮಾರ್ ಫ್ರಥಮ ಸ್ಥಾನ ಪಡೆದು ವಿಶೇಷ ರೀತಿಯಲ್ಲಿ ಸಾಧನೆ ಮಾಡಿದ್ದಾರೆ.ಕಾವ್ರಾಡಿ ವಿಜಯ ಕುಮಾರ್ ಮತ್ತು ಶಿಕ್ಷಕಿ ಅನುಷಾ ಸಿ ಬಂಗೇರಾ ಗಂಗೊಳ್ಳಿ ಅವರ ಪುತ್ರರು.ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ 6ನೇ ಮತ್ತು 2ನೇ ತರಗತಿ ವಿದ್ಯಾರ್ಥಿಗಳು.ಕುಂದಾಪುರ ಅಬಾಕಸ್ ಸಂಸ್ಥೆಯ […]

You cannot copy content of this page