ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ಹಾರ್ಡ್ವೇರ್ ಶಾಪ್ ಶುಭಾರಂಭ ಗೊಂಡಿದೆ.ಶ್ರೀ ದುರ್ಗಾ ಹಾರ್ಡ್ವೇರ್ ನಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುತ್ತದೆ.ಮನೆ ನಿರ್ಮಾಣಕ್ಕೆ ಹಾಗೂ ಕಮರ್ಷಿಯಲ್ ಕಟ್ಟಡಕ್ಕೆ ಬೇಕಾಗುವ ಎಲ್ಲಾ ವಸ್ತುಗಳು ಕ್ಲಪ್ತ ಸಮಯದಲ್ಲಿ ದೊರಕಲಿದೆ.ತಲ್ಲೂರು,ಹಟ್ಟಿ ಅಂಗಡಿ, ಉಪ್ಪಿನ ಕುದ್ರು,ಹೆಮ್ಮಾಡಿ, ಜಾಲಾಡಿ,ಭಾಗದವರಿಗೆ ಮನೆ, ಹಾಗೂ ಕಮರ್ಷಿಯಲ್ ಕಟ್ಟಡ ನಿರ್ಮಾಣ ಮಾಡುವವರಿಗೆ ನಿಮ್ಮ ಹತ್ತಿರದ […]

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದರು. ಅವರು ಶಂಕರನಾರಾಯಣ ಹೊಸಾಡಿ ಗ್ರಾಮದ ರಾಧಾಕೃಷ್ಣ ರತ್ನ ದೇವಾಡಿಗ ದಂಪತಿಗಳ ಪುತ್ರಿಯಾಗಿದ್ದಾರೆ.ಸವಿತಾ ಆರ್ ದೇವಾಡಿಗ ಅವರು ಈ ಹಿಂದೆ ಭಟ್ಕಳ ಮಂಕಿ,ಶಂಕರನಾರಾಯಣ, ಸಿದ್ದಾಪುರದಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

You cannot copy content of this page