ಅಧ್ಯಕ್ಷರಾಗಿ ಸತೀಶ್ ಶೆಟ್ಟಿ ಹಕ್ಲಾಡಿ ಆಯ್ಕೆ
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ ಮುಂದಿನ ಎರಡು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಇಂಜಿನಿಯರ್ ಸತೀಶ್ ಶೆಟ್ಟಿ ಹಕ್ಲಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಇಂಜಿನಿಯರ್ ರವೀಂದ್ರ ಕೆ.ಕೋಶಾಧಿಕಾರಿಯಾಗಿ ಇಂಜಿನಿಯರ್ ಓಂ ಪ್ರಕಾಶ್ ಆಯ್ಕೆಯಾಗಿದ್ದಾರೆ.





















































































































































































































































































































































































































































































































































































































































































































































































































































































































































































































































































































































































































































































































































































































































































