ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್ ಸ್ಕೈ ಡೈನಿಂಗ್‍ನಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಸವಿದ ಪ್ರವಾಸಿಗರು

ಕುಂದಾಪುರ:ಧಾರವಾಡ ಅಗ್ರಿಕಲ್ಚರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿರುವ 1972 ರ ಬ್ಯಾಚಿನ ವಿದ್ಯಾರ್ಥಿಗಳ ತಂಡ ತಮ್ಮ ಕುಟುಂಬಿಕರೊಂದಿಗೆ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್‍ಗೆ ಶನಿವಾರ ಭೇಟಿ ನೀಡಿ ಸ್ಕೈ ಡೈನಿಂಗ್‍ನಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಆಶ್ವಾಧಿಸುತ್ತಾ ಬೀಚ್‍ನಲ್ಲಿ ಮೋಜು ಮಸ್ತಿ ಮಾಡುತ್ತಾ ತಮ್ಮ ಸುಂದರ ಕ್ಷಣಗಳನ್ನು ಕಳೆದರು.ಟೀಮ್ ಮಂತ್ರಾಸ್ ಅವರಿಂದ ತ್ರಾಸಿ ಬೀಚ್‍ನಲ್ಲಿ ನಿರ್ಮಾಣವಾಗಿರುವ ಸ್ಕೈಡೈನಿಂಗ್ ರಾಜ್ಯದ ಎರಡನೇ ತಾಣವಾಗಿದೆ.ಸಮುದ್ರ ಮಟ್ಟದಿಂದ ಸುಮಾರು 90 ರಿಂದ 100 ಮೀಟರ್ ಎತ್ತರದಲ್ಲಿರುವ ಸ್ಕೈಡೈನಿಂಗ್‍ನಲ್ಲಿ ಕುಳಿತು ಬೀಚ್ ಸೌಂದರ್ಯ ಮತ್ತು […]

ಅನುಷ್ಠಾನಗೊಂಡಿರುವ ನೀರಾವರಿ ಯೋಜನೆ ಸ್ಥಳೀಯರ ಅಭಿಪ್ರಾಯದೊಂದಿಗೆ ಮುಂದುವರಿಕೆ-ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

ಬೈಂದೂರು:ಸುಮಾರು 72 ಕೋಟಿ.ರೂ ವೆಚ್ಚದಲ್ಲಿ ಬೈಂದೂರು ತಾಲೂಕಿನ ಕಂಬದಕೋಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಂಜಾಲು ಎಂಬಲ್ಲಿ ನಡೆಯುತ್ತಿರುವ ಹೇರಂಜಾಲು ಗುಡೇ ದೇವಸ್ಥಾನ ಏತ ನೀರಾವರಿ ಕಾಮಗಾರಿ ಪ್ರದೇಶಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕರು,ಬಹು ಚರ್ಚಿತ ಗುಡೇ ದೇವಸ್ಥಾನ ಏತ ನೀರಾವರಿ ಯೋಜನೆ ಸ್ಥಳೀಯರು ಹಾಗೂ ರೈತರ ವಿಶ್ವಾಸವನ್ನು ಪಡೆದುಕೊಂಡು ಒಂದಿಷ್ಟು ಬದಲಾವಣೆಯೊಂದಿಗೆ ಕಾಮಗಾರಿ ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುವುದು […]

ರಾಜ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಸುರೇಂದ್ರ ಗುಡ್ಡೆ ಹೋಟೆಲ್ ನಾಡ ಆಯ್ಕೆ

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ( ರಿ) ಬೆಂಗಳೂರು.ಇದರಲ್ಲಿ ಸದಸ್ಯರಾಗಿದ್ದು ಹಾಗೂ ಸಂಘದಲ್ಲಿ ಸದಾ ಕ್ರಿಯಾಶೀಲರಾಗಿ ತಮ್ಮ ರಾಜ್ಯ ಮತ್ತು ರಾಷ್ಟ್ರಮಟ್ಟದ ಚಟುವಟಿಕೆಗಳ ಮೂಲಕ ಮಾದರಿಯಾಗಿರುವ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಸೇನಾಪುರದ ಶ್ರೀ ಸುರೇಂದ್ರ ಗುಡ್ಡೆ ಹೋಟೆಲ್ ನಾಡ.ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಶ್ರೀ ವಿಶ್ವನಾಥ್ ಧುಮಾಳ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್ ಸರಿಕಾರ್,ಶ್ರೀ […]

You cannot copy content of this page