ಅಷ್ಟಪವಿತ್ರ ನಾಗಮಂಡಲೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ

ಕುಂದಾಪುರ:ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ಮತ್ತು ಶ್ರೀಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾಮಿರ್ಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು.ಶ್ರೀನಾಗದೇವರ ಅಷ್ಟಪವಿತ್ರ ನಾಗಮಂಡಲೋತ್ಸವ ಅಂಗವಾಗಿ ಫಲ ಸರ್ಮಣೆ,ಗುರುಗಣಪತಿ ಪೂಜೆ,ಕಲಶಾಭೀಷೆಕ,ಮಹಾಪೂಜೆ,ನಾಗ ದರ್ಶನ,ತೀರ್ಥಪ್ರಸಾದ ವಿತರಣೆ,ಮಹಾಅನ್ನಸಂತರ್ಪಣೆ,ಹಾಲಿಟ್ಟು ಸೇವೆ,ದೇವರ ದರ್ಶನ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ವಿಧಿವಿಧಾನದೊಂದಿಗೆ ಸಂಪ್ರದಾಯ ಬದ್ಧವಾಗಿ ಜರುಗಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀನಾಗ ದೇವರ ಮಹಾ ಅನ್ನಪ್ರಸಾದವನ್ನು ಸ್ವೀಕರಿಸಿದರು.ಶ್ರೀಕ್ಷೇತ್ರದ ಪ್ರಧಾನ ದೇವರಾದ ಶ್ರೀಶನೀಶ್ವರ ಮತ್ತು ಶ್ರೀಚೌಡೇಶ್ವರಿ,ಆಂಜನೇಯ ಸ್ವಾಮಿ ದೇವರಿಗೆ ವಿಶೇಷ […]

ಅಷ್ಟಪವಿತ್ರ ನಾಗಮಂಡಲೋತ್ಸವ,ಮಹಾ ಅನ್ನಸಂತರ್ಪಣೆ

ಕುಂದಾಪುರ:ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ಮತ್ತು ಶ್ರೀಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾಮಿರ್ಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು.ಶ್ರೀನಾಗದೇವರ ಅಷ್ಟಪವಿತ್ರ ನಾಗಮಂಡಲೋತ್ಸವ ಅಂಗವಾಗಿ ಫಲ ಸರ್ಮಣೆ,ಗುರುಗಣಪತಿ ಪೂಜೆ,ಕಲಶಾಭೀಷೆಕ,ಮಹಾಪೂಜೆ,ನಾಗ ದರ್ಶನ,ತೀರ್ಥಪ್ರಸಾದ ವಿತರಣೆ,ಮಹಾಅನ್ನಸಂತರ್ಪಣೆ,ಹಾಲಿಟ್ಟು ಸೇವೆ,ದೇವರ ದರ್ಶನ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ವಿಧಿವಿಧಾನದೊಂದಿಗೆ ಸಂಪ್ರದಾಯ ಬದ್ಧವಾಗಿ ಜರುಗಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀನಾಗ ದೇವರ ಮಹಾ ಅನ್ನಪ್ರಸಾದವನ್ನು ಸ್ವೀಕರಿಸಿದರು.ಶ್ರೀಕ್ಷೇತ್ರದ ಪ್ರಧಾನ ದೇವರಾದ ಶ್ರೀಶನೀಶ್ವರ ಮತ್ತು ಶ್ರೀಚೌಡೇಶ್ವರಿ,ಆಂಜನೇಯ ಸ್ವಾಮಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ […]

ಸರ್ಪ ಸಂಸ್ಕಾರ,ಆಶ್ಲೇಷ ಬಲಿ ಕಾರ್ಯಕ್ರಮ

ಕುಂದಾಪುರ:ತಾಲೂಕಿನ ಕನ್ಯಾನ ಗ್ರಾಮದ ಶ್ರೀಕ್ಷೇತ್ರ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದ ನಾಗಸನ್ನಿಧಾನದಲ್ಲಿ ನಡೆಯಲಿರುವ ಅಷ್ಟಪವಿತ್ರ ನಾಗ ಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಸರ್ಪಸಂಸ್ಕಾರ,ಶಾಖಲ ಋಕ್ಸಂಹಿತಾ ಯಾಗ,ಆಯುತ ಸಂಖ್ಯಾ ತಿಲಾಹೋಮ,ದಶದಾನ,ಗೋದಾನ,ಕಲಶಾಭಿಷೇಕ,ಮಹಾಪೂಜೆ,ಆಶ್ಲೇಷ ಬಲಿ,ಅನ್ನಸಂತರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶನಿವಾರ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಜಯರಾಮ ಸ್ವಾಮಿ,ನಾಗಮಂಡಲೋತ್ಸವ ಸಮಿತಿ ಅವರು ಗ್ರಾಮಸ್ಥರು ಉಪಸ್ಥಿತರಿದ್ದರು.ಇಂದು ಅಷ್ಟಪವಿತ್ರ ನಾಗಮಂಡಲೋತ್ಸವ:ಶ್ರೀಕ್ಷೇತ್ರ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲಿ ಅಷ್ಟಪವಿತ್ರ ನಾಗಮಂಡಲೋತ್ಸವ,ಮಹಾ ಅನ್ನಸಂತರ್ಪಣೆ ಭಾನುವಾರ ಜರುಗಲಿದೆ.ಕುಂದಾಪುರ ಮತ್ತು […]

You cannot copy content of this page