ಶ್ರೀಮಹಾಂಕಾಳಿ ಅಮ್ಮನವರಪಲ್ಲಕ್ಕಿ ಉತ್ಸವ ಪುರಮೆರವಣಿಗೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಅಂಗವಾಗಿ ಗಂಗೊಳ್ಳಿ ಶ್ರೀಮಹಾಂಕಾಳಿ ಅಮ್ಮನವರ ಪಲ್ಲಕಿ ಉತ್ಸವ ಪುರಮೆರವಣಿಗೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶನಿವಾರ ನಡೆಯಿತು.ಶ್ರೀರಾಮ ತಾರಕ ಹೋಮ,ಅನ್ನಸಂತರ್ಪಣೆ ಕಾರ್ಯಕ್ರಮ,ಭಜನಾ ಕಾರ್ಯಕ್ರಮ ಜರುಗಿತು.ಏಪ್ರಿಲ್ 15 ರ ಸೋಮವಾರದಂದು ಸಮುದ್ರ ನೀರಾಜನ,ಸಾಗರೇಶ್ವರ ಪೂಜೆ ನಡೆಯಲಿದೆ.

ಮಹಿಳೆಗೆ ಕಾರು ಡಿಕ್ಕಿ,ಆಸ್ಪತ್ರೆಗೆ ದಾಖಲು

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ನಾವುಂದ ಗ್ರಾಮದ ರೂಪ ಗಾಣಿಗ (32) ಅವರು ರಸ್ತೆ ದಾಟುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗದಿಂದ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆ ದಾಖಲಾದ ಘಟನೆ ಶನಿವಾರ ನಡೆದಿದೆ.ಏಪ್ರಿಲ್ 12 ರ ಶುಕ್ರವಾರದಂದು ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸಹಿತ ಒಟ್ಟು ನಾಲ್ಕು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಪದೆ ಪದೆ ಅಪಘಾತ ಸಂಭವಿಸುತ್ತಿದ್ದರು […]

ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಏಪ್ರಿಲ್.15 ರಂದು ಶುಭಾರಂಭಗೊಳ್ಳಲಿದೆ

ಕುಂದಾಪುರ:ಕರಾವಳಿ ಮತ್ತು ಮಲೆನಾಡು ಪ್ರದೇಶದೊಂದಿಗೆ ಸಮ್ಮಿಲನಗೊಂಡಿರುವ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಧುನಿಕ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡಿರುವ ಶಿಕ್ಷಣ ಕ್ರಾಂತಿ ಹರಿಕಾರ ಎಂದೆ ಮನೆ ಮಾತಾಗಿರುವ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರು ಮತ್ತು ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರ ಸಾರಥ್ಯದಲ್ಲಿ ಹಾಗೂ ಸಮರ್ಪಣನ ಎಜುಕೇಶನ್ ಟ್ರಸ್ಟ್ ಹೆಮ್ಮಾಡಿ ಆಡಳಿತದಲ್ಲಿ ಹೊಸ ಕಲ್ಪನೆಯೊಂದಿಗೆ ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಏಪ್ರಿಲ್ 15 ರ […]

You cannot copy content of this page