ಎಕ್ಸಲೆಂಟ್ ಕಾಲೇಜು ಕುಂದಾಪುರ ತಾಲೂಕಿಗೆ ಗರಿಷ್ಠ ಸಾಧನೆ.

ಕುಂದಾಪುರ:2023-240 ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಎಕ್ಸಲೆಂಟ್ಪಪೂ ಕಾಲೇಜಿಗೆ ರಾಜ್ಯಮಟ್ಟದಲ್ಲಿ 13 ಸ್ಥಾನಗಳು ಬಂದಿದ್ದು, ಶೇ.1೦೦ ಫಲಿತಾಂಶ ಲಭಿಸಿದೆ. ಅತೀ ಹೆಚ್ಚು ರ‍್ಯಾಂಕ್‌ಗಳನ್ನು ಪಡೆದ ಕುಂದಾಪುರದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಸಂಸ್ಥೆಯಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿದ್ದು ಒಟ್ಟು 404 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.1೦೦ ಫಲಿತಾಂಶ ಬರುವುದರೊಂದಿಗೆ ವಿಜ್ಞಾನ ವಿಭಾಗದಲ್ಲಿ ೦8 ಸ್ಥಾನಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ ೦5 ಸ್ಥಾನಗಳನ್ನು ರಾಜ್ಯಮಟ್ಟದಲ್ಲಿ ಗಳಿಸುವುದರ […]

ಶ್ರೀಶಾರದಾ ಸದ್ವಿದ್ಯಾ ವಸಂತ ಶಿಬಿರ ಉದ್ಘಾಟನೆ

ಕುಂದಾಪುರ:ಮಕ್ಕಳಿಗೆ ಸಂಸ್ಕಾರವನ್ನು ಕೊಡದೆ ಕೇವಲ ಜ್ಞಾನವನ್ನು ಮಾತ್ರ ನೀಡಿದರೆ ಪ್ರಯೋಜನ ಶೂನ್ಯವಾಗಿದೆ.ವಿದ್ಯೆ ಜತೆಗೆ ಸಂಸ್ಕಾರ ನೀಡಿದಾಗ ಮಾತ್ರ ಧರ್ಮ ಉಳಿಯುತ್ತದೆ.ಮೇಕಾಲೆ ಶಿಕ್ಷಣ ಪದ್ದತಿಯಿಂದ ಇಂದು ಮಕ್ಕಳು ಸರ್ಟಿಫಿಕೇಟ್ ಶಿಕ್ಷಣವನ್ನು ಪಡೆಯಲು ಮಾತ್ರ ಸಾಧ್ಯವಾಗುತ್ತಿದೆ ಎಂದು ಹಾಲಾಡಿ ಪಂಚಾಂಗಕರ್ತರು ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು ಹೇಳಿದರು.ಬೈಂದೂರು ತಾಲೂಕಿನ ನಾವುಂದ ಬಡಾಕರೆ ಧಾರ್ಮಿಕ ಮಂದಿರದಲ್ಲಿ ಗುರುವಾರ ನಡೆದ ಶ್ರೀ ಶಾರದಾ ಸದ್ವಿದ್ಯಾ ಶಿಬಿರ ವಸಂತ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದ ಪೀಠಂ ಶೃಂಗೇರಿ ವೇದ ಮೂರ್ತಿ […]

ವಿಶೇಷವಾಗಿ ರೈತರು,ಮೀನುಗಾರರು,ಕಾಫಿ ಬೆಳೆಗಾರರು ಕೈ ಹಿಡಿಯಲಿದ್ದಾರೆ-ಜಯಪ್ರಕಾಶ್ ಹೆಗ್ಡೆ

ಕುಂದಾಪುರ:ಉಡುಪಿ ಜಿಲ್ಲೆ ರಚನೆ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರ ಜತೆಗೆ ರೈತರು,ಮೀನುಗಾರರು,ಕಾಫಿ ಬೆಳೆಗಾರರಿಗೆ ಮಾಡಿದಂತಹ ಅನುಕೂಲತೆಗಳು ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚಿನ ಸಮಯದಲ್ಲಿ ತೊಡಗಿಸಿಕೊಂಡಿದ್ದರಿಂದ ಜನರು ನನ್ನನ್ನು ಬೆಂಬಲಿಸಿ ಮತವನ್ನು ನೀಡಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ವಿಶ್ವಾಸವನ್ನು ವ್ಯಕ್ತಪಡಿಸಿದರು.ಗುರುವಾರ ತಮ್ಮ ಸ್ವಗ್ರಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ತಮ್ಮ ಚುನಾವಣಾ ಪೂರ್ವ ತಯಾರಿ ಕುರಿತು ಹಾಗೂ ಜನರು ತಮ್ಮ ಮೇಲಿಟ್ಟಿರುವ ಪ್ರೀತಿ ವಿಶ್ವಾಸದ ಬಗ್ಗೆ ಮನದಾಳದ ಮಾತನ್ನು ಹಂಚಿಕೊಂಡರು.ಬ್ಲಾಕ್ ಸಮಿತಿಗಳನ್ನು ಆರಂಭಿಸಿಕೊಂಡು ಈಗಾಗಲೇ […]

You cannot copy content of this page