ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು-ಈಶ್ವರಪ್ಪಗೆ ಬೈಂದೂರು ಬಿಜೆಪಿ ಪ್ರಶ್ನೆ
ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಅವರನ್ನು ಪಕ್ಷದ ವರಿಷ್ಠರೇ ತೀರ್ಮಾನಿಸಿ ಪ್ರಕಟಿಸಿದ್ದಾರೆ.ಹೀಗಿದುವಾಗ ಪಕ್ಷದ ನಿಲುವನ್ನೇ ಒಪ್ಪಿಕೊಳ್ಳದ ನಿಮಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಬೈಂದೂರಿಗೆ ಬಂದು ಹಿಂದುತ್ವದ ಬಗ್ಗೆ ಮಾತನಾಡಿದ ತಕ್ಷಣವೇ ದೊಡ್ಡ ಬದಲಾವಣೆಯಾಗಲಿದೆ ಎಂಬ ಭ್ರಮೆ ಬೇಡ.ಚುನಾವಣೆ ಸಂದರ್ಭದಲ್ಲಿ ಮಾತ್ರ ನೆನಪಾಗುವ […]



























































































































































































































































































































































































































































































































































































































































































































































































































































































































































































































































































































































































































































































































































































































































































