ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆ

ಕುಂದಾಪುರ:ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ಪ್ರಧಾನ ಕಚೇರಿಯಲ್ಲಿ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ಗುರುವಾರ ನಡೆಯಿತು. ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆಯಾಗಿದರು.ಅಧ್ಯಕ್ಷ ಜಗದೀಶ ಪಿ.ಪೂಜಾರಿ ಹಕ್ಕಾಡಿ ಮಾತನಾಡಿ,ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅರೆಹೊಳೆ ಕುದ್ರುಕೋಡು ಮಧ್ಯ ಭಾಗದಲ್ಲಿ ನಮ್ಮ ಸಂಘದ ವತಿಯಿಂದ ರೇಷನ್ ಅಂಗಡಿಯನ್ನು ತೆರೆಯುವ ಉದ್ದೇಶವನ್ನು […]

ಉಪ್ಪುಂದ:ಶ್ರೀ ಉಮಾಮಹೇಶ್ವರ ದೇವರ ಪುನರ್ ಪ್ರತಿಷ್ಠೆ,ಶ್ರೀ ಮನ್ಮಹಾರಥೋತ್ಸವ ಕಾರ್ಯಕ್ರಮ

ಕುಂದಾಪುರ:ಬೈಂದೂರು ಪರಿಸರದಲ್ಲಿ ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ,ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ರಾಜಗೋಪುರ ಸಮರ್ಪಣೆ ಹಾಗೂ ಶ್ರೀ ಮನ್ಮಹಾರಥೋತ್ಸವ ಕಾರ್ಯಕ್ರಮ ಫೆಬ್ರವರಿ ಪ್ರಾರಂಭವಾಗಿ 21 ರಿಂದ ಫೆಬ್ರವರಿ 27 ರ ಗುರುವಾರದ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.ಅವಿಭಾಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಪರಿಸರದಲ್ಲಿ ಕೆಲವು ಪ್ರತಿಷ್ಠಿತ ಬಂಟ ಕುಟುಂಬಗಳ ಮೂಲ ಸ್ಥಾನವೆನಿಸಿದ ಮಾದಯ್ಯ ಶೆಟ್ರಮನೆಗೆ ಇರುವ […]

ಆಲೂರು ತಾರಿಬೇರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಧಂತಿ ಮಹೋತ್ಸವ

ಕುಂದಾಪುರ:ಆಲೂರು ಗ್ರಾಮದ ತಾರಿಬೇರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ತೃತೀಯ ವರ್ಷದ ಪ್ರತಿಷ್ಠಾ ವರ್ಧಂತೋತ್ಸವ ಸಂಭ್ರಮದ ನಡೆಯಿತು.ಬೆಳಿಗ್ಗೆ ಶ್ರೀ ದೇವರಿಗೆಅಷ್ಟೋತ್ತರ ಶತ ಪರಿಕಲಶ ಸಹಿತ ಪ್ರಧಾನ ಬ್ರಹ್ಮ ಕುಂಭಾಭಿಷೇಕ.ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಮಹಾ ಅನ್ನಸಂತರ್ಪಣೆ ಮತ್ತು ಸಂಜೆ ಶ್ರೀ ದೇವರಿಗೆ ರಂಗ ಪೂಜೆ ಹಾಗೂ ಸೋಮನಾಥೇಶ್ವರ ಭಜನಾ ಮಂಡಳಿ ತಾರಿಬೇರು ಇವರಿಂದ ಕುಣಿತ ಭಜನೆ ಕಾರ್ಯಕ್ರಮ ಸಾನಿಧ್ಯದಲ್ಲಿ ಸಂಪನ್ನಗೊಂಡಿತು.ದೇವಸ್ಥಾನ ಪ್ರಾಂಗಣದಲ್ಲಿದೀಪಾಲಂಕಾರ ಹೂವಿನ ಅಲಂಕಾರ ಕಂಗೊಳಿಸುತ್ತಿತ್ತುರಾತ್ರಿ 8-00ಗಂಟೆಗೆ ಶ್ರೀ ಕೃಷ್ಣ ನೃತ್ಯ ಕಲಾ ತಂಡ, ಸರಕಾರಿ ಕಿರಿಯ ಪ್ರಾಥಮಿಕ […]

You cannot copy content of this page