ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ
ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ ದರದಲ್ಲಿ ಸಾಗುತ್ತಿದೆ ಎಂದು ಮೈಸೂರು ಮರ್ಕಂಟೈಲ್ ಕಂಪೆನಿಯ ಚೇರ್ ಮೆನ್ ಉದ್ಯಮತಾರೆ ಡಾ. ಹೆಚ್.ಎಸ್.ಶೆಟ್ಟಿ ಹೇಳಿದರು.ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಗುಸಿಟಿ ಮೈದಾನದಲ್ಲಿ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಆಯೋಜನೆ ಗೊಂಡಿರುವ ಬೈಂದೂರು ಜೋಡುಕೆರೆ ಕಂಬಳದ ಅಂಗವಾಗಿ ಗುರುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.ಬಸ್ರೂರು ಮಹತೋಬಾರ […]





























































































































































































































































































































































































































































































































































































































































































































































































































































































































































































































































































































































































































































































































































































































































































