ಶಿವಮೊಗ್ಗ ಲೋಕಸಭಾ ಚುನಾವಣೆ -ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕುಂದಾಪುರ:ಬೈಂದೂರು ವಿಧಾನಸಭಾ ಕ್ಷೇತ್ರದ ಕಂಬದಕೋಣೆ ಗ್ರಾಮೀಣ ಕಾಂಗ್ರೆಸ್ ಘಟಕದ ವತಿಯಿಂದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕಂಬದಕೋಣೆಯಲ್ಲಿ ನಡೆಯಿತು.ಕಾರ್ಯಕ್ರಮಕ್ಕೂ ಮುನ್ನ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರು ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ್ ಶೆಟ್ಟಿ ಮತ್ತು ಇತರ ಮುಖಂಡರ ಜೊತೆ ಕಂಬದಕೋಣೆ ಗ್ರಾಮದ ಜಟಿಗೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷೇತ್ರದೊಡೆಯನಲ್ಲಿ ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ […]

ಚಿನ್ನಾಭರಣ ಸಹಿತ, ಆರೋಪಿಗಳ ಸೆರೆ:ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಕುಂದಾಪುರ:ಕುಂದಾಪುರ ತಾಲೂಕಿನ ಕೋಣಿ ಗ್ರಾಮದ ನಿವಾಸಿಯಾಗಿರುವ ಲಕ್ಷ್ಮೀ ಎಂಬುವವರ ಮನೆಯ ಗೋಡ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 44 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ.ಕಳವಾದ ಒಟ್ಟು ಚಿನ್ನಾಭರಣಗಳ ಮೌಲ್ಯ ಸುಮಾರು 1,46,000/- ರೂಗಳಾಗಬಹುದು. ಎಂಬುವುದಾಗಿ ಠಾಣೆಗೆ ನೀಡಿದ ದೂರಿನಂತೆ ದಾಖಲಾಗಿದೆ.ಪ್ರಕರಣದಲ್ಲಿನ ಆರೋಪಿ ಪತ್ತೆ ಬಗ್ಗೆ ಸ್ಥಳಿಯ ಬಾತ್ಮೀದಾರರ ಮಾಹಿತಿ ಕಲೆಹಾಕಿ,ಕುಂದಾಪುರ ಕೋಣಿ ಗ್ರಾಮದ ನಿವಾಸಿ ಆರೋಪಿಯಾದ ವಿಜಯ ಎಂಬಾತನನ್ನು ಪತ್ತೆ ಮಾಡಿ ದಸ್ತಗಿರಿ […]

ನೀರಿನ ಬಳಕೆ,ಸಂರಕ್ಷಣೆಯ ಅರಿವು ಕಾರ್ಯಕ್ರಮ

ಬ್ರಹ್ಮಾವರ:ಸಕಲ ಜೀವಿ ಸಂಕುಲಗಳಿಗೆ ನೀರು ಅತಿ ಅವಶ್ಯವಾಗಿದೆ,ನೀರಿಲ್ಲದೆ ಇರಲಾಗದು ಬದುಕು ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಯಿತು.ಡಾ. ವಿನೋದ್ ಎ ಆರ್ ಸಹಪ್ರಾಧ್ಯಾಪಕರು ಕೃಷಿ ಕೇಂದ್ರ ಬ್ರಹ್ಮಾವರ ಇವರು ವಿದ್ಯಾರ್ಥಿಗಳಿಗೆ ನೀರಿನ ಮಹತ್ವ,ನೀರಿನ ಮಿತ ಬಳಕೆ ,ಜೊತೆಗೆ ನೀರಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಕುರಿತಾಗಿ ಜಾಗೃತಿ ಅರಿವು ಮೂಡಿಸಿದರು . ಕಾಲೇಜಿನ ಸಂಸ್ಥಾಪಕರಾದ […]

You cannot copy content of this page