ಏಪ್ರಿಲ್.4 ರಿಂದ ಶ್ರೀರಾಮ ಶ್ರೀ ಗಣಪತಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ತ್ರಾಸಿ,ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಶ್ರೀರಾಮ,ಶ್ರೀ ಗಣಪತಿ,ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏಪ್ರಿಲ್ 04 ರಿಂದ ಏಪ್ರಿಲ್ 05 ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಶ್ರೀ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್.04 ರಂದು ಗುರುವಾರ ಬ್ರಹ್ಮಕಲಶೋತ್ಸವ ವೈದಿಕ ವಿಧಾನ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.ಏಪ್ರಿಲ್ 05 ರಂದು ಶುಕ್ರವಾರ ಶ್ರೀರಾಮ, ಶ್ರೀ ಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ವೇದ ಮೂರ್ತಿ ಡಾ.ಭರತ್ ಐತಾಳ್ ಉಳ್ಳೂರು […]

ಬೈಂದೂರು ಬಿಜೆಪಿ ಯುವ ಮೋರ್ಚಾ,ಯುವ ಕಾರ್ಯಾಗಾರ ಉದ್ಘಾಟನೆ

ಕುಂದಾಪುರ:ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೈಂದೂರು ವತಿಯಿಂದ ಯುವ ಕಾರ್ಯಾಗಾರ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು.ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಮಂಡಲ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ.ಎಸ್ ಬೇಲೆಮನೆ, ಬೈಂದೂರು ಕ್ಷೇತ್ರದ ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ,ಸಂಪನ್ಮೂಲ ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ,ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಬಿಲ್ಲಾಡಿ ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು,ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ, ಜಿಲ್ಲಾ ರೈತಮೋರ್ಚಾ ಪ್ರಧಾನಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ,ತಲ್ಲೂರ್ ಗ್ರಾಮ ಪಂಚಾಯತ್ […]

ಗರಿಷ್ಠ ಪ್ರಮಾಣದಲ್ಲಿ ಜನೌಷಧ ಕೇಂದ್ರ ತೆರೆಯಲು ಪ್ರಯತ್ನ : ಬಿ.ವೈ.ರಾಘವೇಂದ್ರ

ತ್ರಾಸಿ: ಆಯುಷ್ಮಾನ್ ಭಾರತ್ ಯೋಜನೆಯಡಿ ದೇಶಾದ್ಯಂತ ಕೋಟ್ಯಾಂತರ ಜನರು ಚಿಕಿತ್ಸೆ ಪಡೆದಿದ್ದಾರೆ ಮತ್ತು ಪಡೆಯುತ್ತಿದ್ದಾರೆ. ಬೈಂದೂರು ಸೇರಿದಂತೆ ಶಿವಮೊಗ್ಗ ಕ್ಷೇತ್ರ ವ್ಯಾಪ್ತಿಯಲ್ಲಿ 2018ರಿಂದ ಈಚೇಗೆ ಲಕ್ಷಕ್ಕೂ ಅಧಿಕ ಜನರು ಆಯುಷ್ಮಾನ್ ಅಡಿಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇದಕ್ಕಾಗಿ ಕೇಂದ್ರದ ಮೋದಿ ಸರಕಾರ 261 ಕೋಟಿ ರೂ. ವಿನಿಯೋಗಿಸಿದೆ. ಕಡಿಮೆ ಬೆಲೆಯಲ್ಲಿ ಔಷಧ ಒದಗಿಸಲು ಜನೌಷಧ ಕೇಂದ್ರಗಳನ್ನು ತೆರೆಯಲಾಗಿದೆ. ಬೈಂದೂರಿನ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜನೌಷಧ ಕೇಂದ್ರ ತೆರೆಯಲು ಪ್ರಯತ್ನ ಮಾಡಲಾಗುವುದು ಎಂದು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ […]

You cannot copy content of this page