ಬೈಂದೂರು ಕ್ಷೇತ್ರದ ಜನರು ಪೊಳ್ಳು ಹಿಂದುತ್ವವಾದಿಗಳ ಮಾತನ್ನು ನಂಬಲ್ಲ- ಬಿ.ವೈ.ರಾಘವೇಂದ್ರ
ಬೈಂದೂರು:ಪಕ್ಷದ ಚೌಕಟ್ಟಿನಲ್ಲಿ ಪಕ್ಷವೇ ಘೋಷಣೆ ಮಾಡಿದ ಅಭ್ಯರ್ಥಿ ಚುನಾವಣಾ ಅಖಾಡದಲ್ಲಿ ಇರುವಾಗ ಬೇರೊಬ್ಬ ವ್ಯಕ್ತಿ ಏನನ್ನು ಹೇಳಿದರು ಜನರು ಅದು ನಂಬಲ್ಲ ಮತದಾರರು ಸಾಕಷ್ಟು ಬುದ್ಧಿವಂತರಿದ್ದಾರೆ.ಹಿಂದುತ್ವ ವಿಚಾರದಲ್ಲಿ ಪೊಳ್ಳು ಹಿಂದುತ್ವ ವಾದಿಗಳಿಂದ ನಮಗೆ ಪಾಠ ಬೇಕಾಗಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ಬೈಂದೂರು ತಾಲೂಕಿನ ನಾಗೂರಿನಲ್ಲಿ ಮಂಗಳವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಿ. ವೈ.ರಾಘವೇಂದ್ರ ಎಂಬುದನ್ನು ಪಕ್ಷವೇ […]





























































































































































































































































































































































































































































































































































































































































































































































































































































































































































































































































































































































































































































































































































































































































































