ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿ ಬಿ.ವೈ ರಾಘವೇಂದ್ರ ಅವರ ಗೆಲುವಿಗೆ ನಮ್ಮ ಶ್ರಮ,ವಿಜಯ ಕೊಡವೂರು

ಕುಂದಾಪುರ:ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದಿಂದ ಸಣ್ಣ ಸಣ್ಣ ಸಮುದಾಯಗಳು ಮತ್ತು ವಿವಿಧ ವೃತ್ತಿ ಬಾಂಧವರ ಸಮಾವೇಶ ನಡೆಸಲಾಗುವುದು. ಆ ಮೂಲಕ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮೀಸಲಿದ್ದೇವೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾಗಳ ಜಿಲ್ಲಾಧ್ಯಕ್ಷ ವಿಜಯ್ ಕೊಡವೂರು ಹೇಳಿದರು.ಬೈಂದೂರು ಅಂಬಿಕಾ ಇಂಟರ್ನ್ಯಾಶನಲ್ ಹೋಟೆಲ್ ನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ‌ನಾಡಿದ ಅವರು, ಬೈಂದೂರು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ‌‌ ಮೋರ್ಚಾದ ಪದಗ್ರಹಣ ಕಾರ್ಯಕ್ರಮ ಆಗಿದೆ.ಭವ್ಯ ಭಾರತದ […]

ರಾಷ್ಟ್ರ ಭಕ್ತರು ಮತ್ತು ಹಣವಂತರ ನಡುವೆ ನಡೆಯುವ ಚುನಾವಣೆ, ಬೈಂದೂರುನಲ್ಲಿ ಈಶ್ವರಪ್ಪ ಶಕ್ತಿ ಪ್ರದರ್ಶನ

ಕುಂದಾಪುರ:ಕುಟುಂಬ ರಾಜಕಾರಣವನ್ನು ಹೊಗಲಾಡಿಸುವ ಉದ್ದೇಶದಿಂದ ಹಾಗೂ ಪಕ್ಷದ ಆಂತರಿಕ ಸಮಸ್ಯೆಗಳನ್ನು ಶುದ್ಧಿಕರಣ ಮಾಡುವ ದೃಷ್ಟಿಯಿಂದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.ಬೈಂದೂರು ತಾಲೂಕಿನ ಉಪ್ಪುಂದ ಪರಿಚಯ ಹೋಟೆಲ್‍ನಲ್ಲಿ ಭಾನುವಾರ ನಡೆದ ಬೈಂದೂರು ತಾಲೂಕು ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.ಇದು ರಾಷ್ಟ್ರಭಕ್ತರು ಮತ್ತು ಹಣವಂತರ ನಡುವೆ ನಡೆಯುವ ಚುನಾವಣೆ ಇದಾಗಿದೆ.ಬೈಂದೂರು ಹಿಂದುತ್ವ ನೆಲೆಯನ್ನು ಹೊಂದಿರುವ ಕ್ಷೇತ್ರವಾಗಿದೆ, ಪ್ರತಿಯೊಂದು ಬೂತ್‍ನಲ್ಲಿ ಹಿಂದೂ ಕಾರ್ಯಕರ್ತರಿದ್ದಾರೆ.ಕಾರ್ಯಕರ್ತರು ಶ್ರಮಿಸಿದರೆ ನಮ್ಮ ಗೆಲುವ ನಿಶ್ಚಿತವಾಗಲಿದೆ […]

ಲಯನ್ಸ್ ಜಿಲ್ಲಾ ಗರ್ವನರ್ ಭೇಟಿ,ಸಾಧಕರಿಗೆ ಸನ್ಮಾನ

ಕುಂದಾಪುರ:ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿಯೋಗ ಮಾಡುವುದರ ಮುಖೇನ ನಾವುಂದ ಲಯನ್ಸ್ ಕ್ಲಬ್ ಜನಾ ಸೇವಾ ಕಾರ್ಯದಲ್ಲಿ ತನ್ನನೆ ತಾನು ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ಲಯನ್ಸ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಹೇಳಿದರು.ನಾವುಂದ ಲಯನ್ಸ್ ಕ್ಲಬ್‍ಗೆ ಶನಿವಾರ ಅಧಿಕೃತವಾಗಿ ಭೇಟಿ ನೀಡಿದ ಅವರು ಅರೆಹೊಳೆ ಕ್ರಾಸ್ ನಾವುಂದ ಮಾಹಾಲಸ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ […]

You cannot copy content of this page